January 30, 2026

Newsnap Kannada

The World at your finger tips!

police 1

ಮೈಸೂರು ಜೆಡಿಎಸ್ ಮುಖಂಡನ ಪುತ್ರ ಪ್ರದೀಪ್ ಆತ್ಮಹತ್ಯೆ

Spread the love

ಮೈಸೂರು ಜಿಲ್ಲಾ ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ (32) ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್‌ಮೆಂಟ್ ನಲ್ಲಿ ಪ್ರದೀಪ್ ಸೂಸೈಡ್ ಮಾಡಿಕೊಂಡಿದ್ದಾರೆ.

ಸೂಸೈಡ್‌ಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿ ಆಗಿದ್ದಾರೆ.

error: Content is protected !!