January 29, 2026

Newsnap Kannada

The World at your finger tips!

Prahalad Joshi

HDK ಬ್ರಾಹ್ಮಣ ಸಿಎಂ ಬಾಂಬ್ : ಅಪ್ರಬುದ್ಧ ಹೇಳಿಕೆ, ಉತ್ತರ ಕೊಡಲ್ಲ – ಜೋಶಿ

Spread the love

ಬ್ರಾಹ್ಮಣ ಸಿಎಂ ಕುರಿತು ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಪ್ರಹ್ಲಾದ್‌ ಜೋಶಿ ಮೌನ ಮುರಿದು ಇಂಹಹ ಬಾಲಿಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಮಾತನಾಡಿದ ಜೋಶಿ ಅವರು, ಶತಮಾನಕ್ಕೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಂತಹ ನಾಯಕರು ಸಿಗುತ್ತಾರೆ.ಅವರ ಕೈಕೆಳಗೆ ಕೆಲಸ ಮಾಡುವುದು ನನ್ನ ಸೌಭಾಗ್ಯ ಎಂದು ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಜಿಮಖಾನಾ ಮೈದಾನದಲ್ಲಿ ನಿರ್ಮಿಸಲಾಗಿರುವ ಕೇದಾರನಾಥ ಮಾದರಿಯ ಶಿವಲಿಂಗ ದರ್ಶನ ಪಡೆದರು.

ಎಚ್ ಡಿ ಕೆ ನೀಡಿರುವ ಇಂತಹ ಅಪ್ರಬುದ್ಧ ಹೇಳಿಕೆಗೆ ನಾನು ಉತ್ತರ ಕೊಡಲ್ಲ ಎಂದು ವಾಗ್ದಾಳಿ ನಡೆಸಿದರು

error: Content is protected !!