ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟದ ವಿಶ್ವಶಾಂತಿ ನಿಕೇತನ ಆಶ್ರಮದ ಪ್ರಣವಾನಂದ ಸ್ವಾಮೀಜಿ(84) ಇಂದು ನಿಧನರಾದರು.
ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಣವಾನಂದ ಶ್ರೀಗಳನ್ನು ಚಾಮರಾಜನಗರ ಜಿಲ್ಲಾ ಸರ್ಕಾರಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ಮೃತಪಟ್ಟಿದ್ದಾರೆ.ಇದನ್ನು ಓದಿ –ಭ್ರಷ್ಟಾಚಾರಕ್ಕೆ ಬೇಸತ್ತು ಗ್ರಾಪಂ ಸದಸ್ಯತ್ವಕ್ಕೆ ರಾಜೀನಾಮೆ-ಪ್ರಣವಾನಂದ ಸ್ವಾಮೀಜಿ
18 ವರ್ಷಗಳಿಂದ ವಿಶ್ವಶಾಂತಿ ನಿಕೇತನ ಆಶ್ರಮದಲ್ಲಿದ್ದ ಪ್ರಣವಾನಂದ ಸ್ವಾಮೀಜಿ ಮೂಲತಃ ಉಡುಪಿ ಜಿಲ್ಲೆ ಕಟಪಾಡಿಯವರು. ಬುಧವಾರ ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರಣವಾನಂದ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆಯಲಿದೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ