Main News

ಪ್ರವೀಣ್ ನೆಟ್ಟಾರು ಹತ್ಯೆ – ಮತ್ತಿಬ್ಬರು ಸೇರಿ 6 ಮಂದಿ ಬಂಧನ

ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು​ ಹತ್ಯೆಯ ಹಂತಕರನ್ನು ಬೆನ್ನತ್ತಿರುವ ಎನ್​​ಐಎ ತಂಡ, ಮತ್ತಿಬ್ಬರನ್ನು ಬಂಧಿಸಿದೆ.

ಸುಳ್ಯದ ನಾವೂರಿನ ಅಬೀದ್ ಮತ್ತು ನೌಪಾಲ್​ರನ್ನು ಬಂಧಿಸಿದೆ. ಈ ಮೂಲಕ ಕೇಸ್​ನಲ್ಲಿ ಈವರೆಗೂ ಒಟ್ಟು 6 ಮಂದಿಯನ್ನು ಬಂಧಿಸಲಾಗಿದೆ.

ಮಸೂದ್, ಪ್ರವೀಣ್​ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಫಾಜಿಲ್​ ಹತ್ಯೆ ಕರಾವಳಿ ತೀರವನ್ನ ದಂಗುಬಡಿಸಿತ್ತು. ಸದ್ಯ ಬಿಜೆಪಿ ಮುಖಂಡ ಪ್ರವೀಣ್​​ ನೆಟ್ಟಾರು ಪ್ರಕರಣವನ್ನು ಕೈಗೆತ್ತಿಕೊಂಡಿರುವ ಎನ್​ಐಎ, ಆರೋಪಿಗಳನ್ನು ಹೆಡೆಮುರಿ ಕಟ್ಟುತ್ತಿದೆ.

ಪ್ರವೀಣ್ ಹತ್ಯೆ ಕೇಸ್​​ನಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ.
ಪ್ರವೀಣ್ ನೆಟ್ಟಾರು​ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಲಾಕ್ ಆಗಿದ್ದಾರೆ. ಸುಳ್ಯದ ನಾವೂರಿನ ಅಬೀದ್ ಮತ್ತು ಬೆಳ್ಳಾರೆಯ ನೌಫಾಲ್​ರನ್ನು ಅರೆಸ್ಟ್​ ಮಾಡಲಾಗಿದೆ. ಈ ಮೂಲಕ ಪ್ರವೀಣ್​​ ಹತ್ಯೆ ಕೇಸ್​ನಲ್ಲಿ ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಆದರೆ ಹತ್ಯೆಯ ಮಾಸ್ಟರ್​ ಮೈಂಡ್​​ಗಳಿಗಾಗಿ ಎನ್​​ಐಎ ಮತ್ತು ಪೊಲೀಸರು ಇನ್ನೂ ತಲಾಶ್ ನಡೆಸುತ್ತಿದ್ದಾರೆ.

ಜುಲೈ 28 ರಂದು ಸವಣೂರಿನ ಝಾಕೀರ್​ ಹುಸೇನ್​ ಮತ್ತು ಶಫೀಕ್​ ಬೆಳ್ಳಾರೆಯನ್ನು ಬಂಧಿಸಲಾಗಿತ್ತು. ಬಳಿಕ ಜುಲೈ 31ರಂದು ಬೆಂಗಳೂರಲ್ಲಿ ನೌಪಾಲ್​ರನ್ನು ವಶಕ್ಕೆ ಪಡೆಯಲಾಗಿತ್ತು. ದೀರ್ಘ ವಿಚಾರಣೆ ಬಳಿಕ ನಿನ್ನೆ, ಅರೆಸ್ಟ್ ಮಾಡಲಾಗಿದೆ. ಇವರ ಜೊತೆ ಸದ್ದಾಂ ಮತ್ತು ಹ್ಯಾರಿಸ್​ ಎಂಬುವವನ್ನೂ ಪೊಲೀಸರು ಬಂಧಿಸಿದ್ದರು.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024