ಸೂಪರ್ ಸ್ಟಾರ್ ರಜಿನಿಕಾಂತ್ ಮಗಳ ಅನಾರೋಗ್ಯ ಹಿನ್ನೆಲೆಯಲ್ಲಿ ಕೆಲ ತಿಂಗಳ ಹಿಂದೆ ಚರ್ಚ್ಗೆ ಹರಕೆ ಕಟ್ಟಿಕೊಂಡಿದ್ದರಿಂದ
ನಿನ್ನೆ ಬೆಂಗಳೂರಿಗೆ ಧಾವಿಸಿ ಬಂದು ಚರ್ಚ್ ನಲ್ಲಿ ಮಗಳ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.
ಕಳೆದ ತಿಂಗಳು ರಜಿನಿಕಾಂತ್ ಹನುಮಂತನಗರದಲ್ಲಿರುವ ಸ್ನೇಹಿತನನ್ನು ಕಳೆದುಕೊಂಡಿದ್ದರು, ಆದರೆ ವೈಯಕ್ತಿಕ ಕಾರಣಗಳಿಂದ ಸ್ನೇಹಿತನ ಅಂತಿಮ ಯಾತ್ರೆಯಲ್ಲಿ ರಜಿನಿಕಾಂತ್ ಪಾಲ್ಗೊಳ್ಳಲಿಲ್ಲ.
ಹೀಗಾಗಿ ನಿನ್ನೆ ಬೆಳಗ್ಗೆ 9.30ಕ್ಕೆ ಸ್ನೇಹಿತನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ರಾತ್ರಿ 7:30ರ ವಿವೇಕನಗರದ ಇನ್ಫೆಂಟ್ರಿ ಚರ್ಚ್ಗೆ ತಲೈವಾ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ. ರಾತ್ರಿ 9.30ರ ಸುಮಾರಿಗೆ ಸೂಪರ್ ಸ್ಟಾರ್ ಚೆನ್ನೈಗೆ ಮರಳಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ