2ನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿಯೊಬ್ಬರಿಗೆ ಹಂದಿಜ್ವರಕ್ಕೆ ಬಲಿಯಾಗಿದ್ದಾರೆ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ.
ಹುಣಸೂರು ತಾಲ್ಲೂಕಿನ ಕೋಣನ ಹೊಸಳ್ಳಿ ಗ್ರಾಮದ ಸ್ವಾಮಿ ನಾಯ್ಕ ಎಂಬುವವರ ಪುತ್ರಿ ಛಾಯಾ H1N1 ನಿಂದ ಮೃತಪಟ್ಟಿದ್ದಾರೆ. ಇದನ್ನು ಓದಿ – ರೇಪ್ ಕೇಸ್ – ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್, ಪತ್ನಿಗೆ ಜಾಮೀನು
ಛಾಯಾ ಅವರಿಗೆ ಈಗಾಗಲೇ 4 ವರ್ಷದ ಗಂಡು ಮಗುವಿದೆ 2ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಹಂದಿಜ್ವರಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಛಾಯಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಛಾಯಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!