ಮೇಲುಕೋಟೆಯಲ್ಲಿ ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವದ ಸಿದ್ದತೆ ಭರದಿಂದ ಸಾಗಿದೆ.
ಮಂಡ್ಯ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಇಂದು ವೈರಮುಡಿ ಸ್ಥಳ ಪರಿಶೀಲನೆ ನಡೆಸಿದರು.
ಪಾರ್ಕಿಂಗ್ ವ್ಯವಸ್ಥೆ, ವಾಹನ ಸಂಚಾರ, ರಸ್ತೆ, ದಾಸೋಹ ಇನ್ನಿತರೆ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ವೇಳೆ ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಎ.ಎಸ್.ಪಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ನಂದೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನು ಓದಿ –ಕಾಂಗ್ರೆಸ್ ನ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿದ್ದು ವರುಣಾ, ಮಹದೇವಪ್ಪಟಿ . ನರಸೀಪುರ