ಕೃಷ್ಣರಾಜ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 15,16 ಮತ್ತು 17 ರಂದು ಕುಂಭಮೇಳ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಾರ್ಕಿಂಗ್, ಸ್ನಾನಘಟ್ಟ, ಹೋಮದ ಸ್ಥಳ, ಯಾತ್ರಿನಿವಾಸ,ರಸ್ತೆ ಮತ್ತು ಯಾತ್ರಿಕರಿಗೆ ಮೂಲಭೂತ ಸೌಕರ್ಯಗಳನ್ನು ಸುಸಜ್ಜಿತವಾಗಿ ಒದಗಿಸುವ ಕುರಿತು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಸ್ಥಳದಲ್ಲೆ ತುರ್ತು ಸಭೆ ನಡೆಸಿ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment