Karnataka

ಬರ ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿ – ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾ ಮಂತ್ರಿ ಸೂಚನೆ

ಮಂಡ್ಯ : ಬರ ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿ – ಅಧಿಕಾರಿಗಳಿಗೆ ಜಿಲ್ಲಾ ಮಂತ್ರಿ ಎನ್ ಚಲುವರಾಯಸ್ವಾಮಿ ಮಂಗಳವಾರ ಸೂಚನೆ ನೀಡಿದರು.

ಮಂಡ್ಯ ಜಿಪಂ ಸಭಾಂಗಣದಲ್ಲಿ ಬರಪರಿಸ್ಥಿತಿ ಅವಲೋಕನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ ವಾರದೊಳಗೆ ಕೇಂದ್ರಕ್ಕೆ ಬರ ಅಧ್ಯಯನ ಸಮಿತಿ ಬರ ಪರಿಸ್ಥಿತಿ ಅರಿಯಲು ಆಗಮಿಸಲಿದೆ. ಈ ವೇಳೆ ಬರ ನಷ್ಟದ ವರದಿ ಸಲ್ಲಿಕೆ ಮಾಡಲಾಗುವುದು ಎಂದರು

ಸಧ್ಯಕ್ಕೆ ಬರದಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಕುಡಿಯುವ ನೀರಿಗೆ ಅದ್ಯತೆ ಕೊಡಿ. ದನಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಿ ಗ್ರಾಮ ಲೆಕ್ಕಾಧಿಕಾರಿ ಗಳು ಹಾಗೂ ಕಂದಾಯ ಅಧಿಕಾರಿಗಳು ಶಾಸಕ ಸಲಹೆ ಮಾರ್ಗದರ್ಶನ ಪಡೆದು ಕೆಲಸ ಮಾಡಿ ಪ್ರತಿ ವಾರವೂ ಸಭೆ ಮಾಡಿ ಕುಡಿಯುವ ನೀರಿನ ಕೊರತೆ ಆಗದಂತೆ ಪರಿಸ್ಥಿತಿ ನಿಭಾಯಿಸಿ ಎಂದರು. ಮಂಡ್ಯದಲ್ಲಿ ಜನವರಿಯಿಂದ ಕ್ಯಾನ್ಸರ್ ಆಸ್ಪತ್ರೆ ಆರಂಭ: ಎನ್ ಚಲುವರಾಯಸ್ವಾಮಿ

ಕೆರೆಗಳಿಗೆ ನೀರು ತುಂಬಿಸಿ :

ನಾಟಿ ಮಾಡಿರುವ ಭತ್ತ, ಕಬ್ಬು ಬೆಳೆಗಳಿಗೆ ಸಧ್ಯಕ್ಕೆ ನೀರು ಕೊಡಿ ಜೊತೆಗೆ ಕೆರೆ ತುಂಬಿಸುವುದಕ್ಕೆ ಆದ್ಯತೆ ನೀಡಿ ಎಂದು ಸಚಿವರು ಸಲಹೆ ನೀಡಿದರು

ಬರ ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿ – ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾ ಮಂತ್ರಿ ಸೂಚನೆ – Mandya District Minister instructs officials to be prepared to deal with drought situation best mandya news

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024