ಮಂಡ್ಯ ಜಿಪಂ ಸಭಾಂಗಣದಲ್ಲಿ ಬರಪರಿಸ್ಥಿತಿ ಅವಲೋಕನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ ವಾರದೊಳಗೆ ಕೇಂದ್ರಕ್ಕೆ ಬರ ಅಧ್ಯಯನ ಸಮಿತಿ ಬರ ಪರಿಸ್ಥಿತಿ ಅರಿಯಲು ಆಗಮಿಸಲಿದೆ. ಈ ವೇಳೆ ಬರ ನಷ್ಟದ ವರದಿ ಸಲ್ಲಿಕೆ ಮಾಡಲಾಗುವುದು ಎಂದರು
ಸಧ್ಯಕ್ಕೆ ಬರದಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಕುಡಿಯುವ ನೀರಿಗೆ ಅದ್ಯತೆ ಕೊಡಿ. ದನಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಿ ಗ್ರಾಮ ಲೆಕ್ಕಾಧಿಕಾರಿ ಗಳು ಹಾಗೂ ಕಂದಾಯ ಅಧಿಕಾರಿಗಳು ಶಾಸಕ ಸಲಹೆ ಮಾರ್ಗದರ್ಶನ ಪಡೆದು ಕೆಲಸ ಮಾಡಿ ಪ್ರತಿ ವಾರವೂ ಸಭೆ ಮಾಡಿ ಕುಡಿಯುವ ನೀರಿನ ಕೊರತೆ ಆಗದಂತೆ ಪರಿಸ್ಥಿತಿ ನಿಭಾಯಿಸಿ ಎಂದರು. ಮಂಡ್ಯದಲ್ಲಿ ಜನವರಿಯಿಂದ ಕ್ಯಾನ್ಸರ್ ಆಸ್ಪತ್ರೆ ಆರಂಭ: ಎನ್ ಚಲುವರಾಯಸ್ವಾಮಿ
ನಾಟಿ ಮಾಡಿರುವ ಭತ್ತ, ಕಬ್ಬು ಬೆಳೆಗಳಿಗೆ ಸಧ್ಯಕ್ಕೆ ನೀರು ಕೊಡಿ ಜೊತೆಗೆ ಕೆರೆ ತುಂಬಿಸುವುದಕ್ಕೆ ಆದ್ಯತೆ ನೀಡಿ ಎಂದು ಸಚಿವರು ಸಲಹೆ ನೀಡಿದರು
ಬರ ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿ – ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾ ಮಂತ್ರಿ ಸೂಚನೆ – Mandya District Minister instructs officials to be prepared to deal with drought situation best mandya news
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment