ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಮಧ್ಯಾಹ್ನದ ವೇಳೆಗೆ ಪ್ರಕಟಗೊಳ್ಳಲಿದೆ.
ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬಹುತೇಕ ವಿಜಯಶಾಲಿ ಆಗಲಿದ್ದಾರೆ ಎಂಬ ಲೆಕ್ಕಾಚಾರವಿದೆ.
ಇಂದು ಬೆಳಗ್ಗೆ 11 ಗಂಟೆಗೆ ಮತದಾನ ಎಣಿಕೆ ಕಾರ್ಯ ಆರಂಭವಾಗಲಿದೆ.ರಾಷ್ಟ್ರಪತಿ ಹುದ್ದೆಗೆ ಎನ್ಡಿಎಯಿಂದ ದ್ರೌಪದಿ ಮುರ್ಮು, ವಿಪಕ್ಷಗಳಿಂದ ಯಶವಂತ್ ಸಿನ್ಹಾ ಅವರನ್ನು ಕಣಕ್ಕಿಳಿಸಲಾಗಿತ್ತು.
ಮುರ್ಮು ಅವರಿಗೆ ಎನ್ಡಿಎ ಪಕ್ಷಗಳಲ್ಲದೇ, ಬಿಜೆಡಿ, ಟಿಡಿಪಿ, ವೈಎಸ್ಆರ್ಪಿ, ಜೆಡಿಎಸ್, ಬಿಎಸ್ಪಿ, ಅಕಾಲಿದಳ, ಶಿವಸೇನೆ, ಜೆಎಂಎಂ ಬೆಂಬಲ ನೀಡಿವೆ. ಅಲ್ಲದೇ, ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಕೆಲ ಸದಸ್ಯರಿಂದ ಅಡ್ಡಮತದಾನ ಕೂಡ ಆಗಿದೆ ಎನ್ನಲಾಗಿದೆ.
ಉಡುಪಿ ಬಳಿ ಆಂಬುಲೆನ್ಸ್ ಭೀಕರ ಅಪಘಾತ : ಸ್ಥಳದಲ್ಲೇ ನಾಲ್ವರು ದಾರುಣ ಸಾವು
ಬುಡಕಟ್ಟು ಜನಾಂಗದ ಮಹಿಳೆಯೊರ್ವರನ್ನು ಎನ್ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಯನ್ನಾಗಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
This website uses cookies.
Leave a Comment