ರಾಷ್ಟ್ರಪತಿ ಚುನಾವಣೆ ಮತ ಎಣಿಕೆ ಕಾರ್ಯ ಸಂಸತ್ ಭವನದಲ್ಲಿ ಬಿರುಸಾಗಿ ಸಾಗಿದೆ. ಇದುವರೆಗೂ ನಡೆದ ಮತ ಎಣಿಕೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ವಿರೋಧ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಟಿಎಂಸಿ ನಾಯಕ ಯಶವಂತ್ ಸಿನ್ಹಾ ಭಾರೀ ಹಿನ್ನಡೆ ಅನುಭವಿಸಿದ್ದಾರೆ.
ದ್ರೌಪದಿ ಮುರ್ಮು 540 ಮತ ಪಡೆದುಕೊಂಡು ಭಾರೀ ಮುನ್ನಡೆ ಸಾಧಿಸಿದ್ದಾರೆ. ಮುರ್ಮು ಎದುರು ಕಣದಲ್ಲಿರುವ ಯಶವಂತ್ ಸಿನ್ಹಾ ಕೇವಲ 208 ಮತ ಪಡೆದುಕೊಂಡಿದ್ದಾರೆ. ದ್ರೌಪದಿ ಮುರ್ಮು ಪಡೆದ 540 ಮತಗಳ ಮೌಲ್ಯ 3,78,000 ಆಗಿದ್ದು, ಯಶವಂತ್ ಸಿನ್ಹಾ 208 ಮತಗಳ ವ್ಯಾಲ್ಯೂ 1,45,600 ಆಗಿದೆ.
ಇನ್ನು, ಎನ್ಡಿಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಬಹುತೇಕ ನಿಚ್ಚಳವಾಗಿದೆ. ರಾಜ್ಯಸಭಾ ಸದಸ್ಯರಾಗಿ ವೀರೇಂದ್ರ ಹೆಗ್ಗಡೆ ಕನ್ನಡದಲ್ಲೇ ಪ್ರಮಾಣವಚನ
ಹೀಗಾಗಿ ಈ ಮುನ್ನವೇ ಮುರ್ಮು ತವರು ಒಡಿಶಾದ ಮಯೂರ್ಭಂಜ್ ಜಿಲ್ಲೆಯ ರಾಯ್ರಂಗಪುರ್ನಲ್ಲಿ ಸಂಭ್ರಮ ಮನೆ ಮಾಡಿದೆ. ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆ ರಾಷ್ಟ್ರದ ಪರಮೋಚ್ಚ ಸ್ಥಾನ ಅಲಂಕರಿಸುತ್ತಿದ್ದಾರೆ.
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
This website uses cookies.
Leave a Comment