Main News

ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ : ಪಟ್ಟಿಯಲ್ಲಿ ವಿವರ

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪೊಲೀಸರ ಗಣನೀಯ ಸೇವೆಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದೆ ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಲಭಿಸಿದೆ.

ಇದನ್ನು ಓದಿ –ಬಟ್ಟೆ ಒಣ ಹಾಕಲು ಹೋದಾಗ ವಿದ್ಯುತ್ ಶಾಕ್ ತಗುಲಿ ದಾವಣಗೆರೆ ದಂಪತಿ ಸಾವು

ಕರ್ನಾಟಕದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಪಟ್ಟಿಯ ವಿವರ ಹೀಗಿದೆ

1) ನಂಜಪ್ಪ ಶ್ರೀನಿವಾಸ್, ಎಸ್‌ಪಿ ಮತ್ತು ಪ್ರಿನ್ಸಿಪಲ್ ಪೊಲೀಸ್ ತರಬೇತಿ ಶಾಲೆ ಕಡೂರು

2) ಪ್ರತಾಪ್ ಸಿಂಗ್ ತುಕರಾಮ್ ತೋರಾಟ್, ಡಿವೈಎಸ್ ಪಿ, ಐಎಸ್ ಡಿ

3) ನಂಬೂರು ಶ್ರೀನಿವಾಸ್ ರೆಡ್ಡಿ, ಡಿವೈಎಸ್ ಪಿ, ಸಿಐಡಿ ಫಾರೆಸ್ಟ್ ಸೆಲ್

4) ನರಸಿಂಹಮೂರ್ತಿ ಪಿಳ್ಳಮುನಿಯಪ್ಪ, ಡಿವೈಎಸ್ ಪಿ ಸಿಐಡಿ

5) ಪ್ರಕಾಶ್ .ಆರ್, ಡಿವೈಎಸ್ ಪಿ ಎಸಿಬಿ (ACB)

6) ಶಿವಕುಮಾರ್ ಟಿ ಎಂ, ಎಸಿಪಿ ಸುಬ್ರಮಣ್ಯಪುರ ಬೆಂಗಳೂರು

7) ಝಾಕೀರ್ ಹುಸೇನ್, ಎಸಿಪಿ ಕಲಬುರಗಿ ಉಪವಿಭಾಗ

8) ರಾಘವೇಂದ್ರ ರಾವ್, ಎಸಿಪಿ, ಬೆರಳಚ್ಚು ವಿಭಾಗ ಬೆಂಗಳೂರು

9) ರಾಜಚಿಕ್ಕಹನುಮೇಗೌಡ, ಇನ್ಸ್‌ಪೆಕ್ಟರ್ ವಿದ್ಯಾರಣ್ಯಪುರ ಮೈಸೂರು

10) ಡಿ ಬಿ ಪಾಟೀಲ್, ಸರ್ಕಲ್ ಇನ್ಸ್‌ಪೆಕ್ಟರ್, ವಿಜಯಪುರ ರೈಲ್ವೆ

11) ಮಹಮ್ಮದ್ ಅಲಿ, ಇನ್ಸ್‌ಪೆಕ್ಟರ್ ಎಸಿಬಿ (ACB)

12) ರವಿ ಬೆಳವಾಡಿ, ಇನ್ಸ್‌ಪೆಕ್ಟರ್ ಶೃಂಗೇರಿ ಪೊಲೀಸ್ ಠಾಣೆ

13) ಮುಪೀದ್ ಖಾನ್, ಸ್ಪೆಷಲ್ ಆರ್ ಪಿಐ, ಕೆಎಸ್‌ಆರ್ ಪಿ(KSRP)

14) ಮುರಳಿ ರಾಮಕೃಷ್ಣಪ್ಪ, ಸ್ಪೆಷಲ್ ಎಆರ್ ಎಸ್‌ಐ, ಕೆಎಸ್‌ಆರ್ ಪಿ (KSRP)

15) ಮಹದೇವಯ್ಯ, ಎಆರ್ ಎಸ್‌ಐ ಕೆಎಸ್‌ಆರ್ ಪಿ (KSRP)

16) ಡಿ.ಬಿ. ಶಿಂಧೆ, ಎಎಸ್‌ಐ ಬೆಳಗಾವಿ ಸ್ಪೆಷಲ್ ಬ್ರಾಂಚ್

17) ರಂಜಿತ್ ಶೆಟ್ಟಿ, ಎಎಸ್‌ಐ ಕೆಂಪೇಗೌಡನಗರ ಪೊಲೀಸ್ ಠಾಣೆ

18) ಬಸವರಾಜು .ಬಿ, ಸ್ಪೆಷಲ್ ಎಆರ್ ಎಸ್‌ಐ (ARSI) ರಾಜ್ಯ ಗುಪ್ತದಳ

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024