ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಗಣರಾಜ್ಯೋತ್ಸವದ ಪ್ರಯುಕ್ತ ನೀಡಲಾಗುವ ರಾಷ್ಟ್ರಪತಿ ಪದಕವು ರಾಜ್ಯದ 19 ಮಂದಿ ಪೊಲೀಸರಿಗೆ ಒಲಿದಿದೆ.
ಪುರಸ್ಕಾರಕ್ಕೆ ಭಾಜನರಾಗಿರುವ ಪೊಲೀಸರ ವಿವರ ಇಂತಿದೆ:
ಬಿ ದಯಾನಂದ್, ಎಡಿಜಿಪಿ ಗುಪ್ತಚರ ಇಲಾಖೆ
ಆರ್. ಹಿತೇಂದ್ರ, ಎಡಿಜಿಪಿ ಕ್ರೈಂ ಆಂಡ್ ಟೆಕ್ನಿಕಲ್ ಸರ್ವೀಸ್
ಬಿ. ಆರ್. ರವಿಕಾಂತೇಗೌಡ, ಜಂಟಿ ಪೊಲೀಸ್ ಆಯುಕ್ತ ಸಂಚಾರ ಬೆಂಗಳೂರು
ರಾಮಯ್ಯ ಜನಾರ್ಧನ್, ಕಮಾಂಡೆಂಟ್ ಕೆಎಸ್ ಆರ್ಪಿ 5ನೇ ಬೆಟಾಲಿಯನ್
ಕುಮಾರ್ ಡಿ, ಎಸಿಪಿ ಹಲಸೂರು ಉಪವಿಭಾಗ
ಪ್ರಭುದೇವ್ ರವಿಪ್ರಸಾದ್, ಡಿಎಸ್ಪಿ ಹುಣಸೂರು ಉಪವಿಭಾಗ
ವೆಂಕಟಪ್ಪ ನಾಯಕ ಓಲೇಕರ್, ಡಿಎಸ್ಪಿ ಸಿಂದನೂರು
ಮಲ್ಲೇಶಯ್ಯ .ಎಂ, ಡಿ ಎಸ್ ಪಿ , ಆನೇಕಲ್ ಉಪವಿಭಾಗ
ಯಶವಂತಕುಮಾರ್, ಡಿಎಸ್ಪಿ ಸೈಬರ್ ಕ್ರೈಂ ಸಿಐಡಿ
ಗಂಗಾಧರ್ ಮಠಪತಿ, ಎಸಿಪಿ ಸಿಸಿಆರ್ ಬಿ, ಕಲಬುರಗಿ
ಕೆ.ಎಂ ರಮೇಶ್ , ಡಿಎಸ್ಪಿ ಕರ್ನಾಟಕ ಲೋಕಾಯುಕ್ತ
ಎಸ್. ಬಿ. ಕೆಂಪಯ್ಯ, ಡಿಎಸ್ಪಿ ಸಿಐಡಿ
ಕೃಷ್ಣಮೂರ್ತಿ ಎಸ್ , ಇನ್ಸ್ಪೆಕ್ಟರ್ ಲೋಕಾಯುಕ್ತ
ಸಿ ಎಸ್ ಸಿಂಪಿ, ಕೆಎಸ್ ಆರ್ ಪಿ ೧ನೇ ಬೆಟಾಲಿಯನ್ ಬೆಂಗಳೂರು
ಮಹಮ್ಮದನೀಫ್, ಎಆರ್ ಎಸ್ ಐ, ಡಿಎಆರ್ ಬೆಳಗಾವಿ
ಎಂ ಹೆಚ್ ರೇವಣ್ಣ, ಎಎಸ್ ಐ, ಜಂಟಿ ಸಿಪಿ ಕಛೇರಿ ಬೆಂಗಳೂರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು