ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಗಣರಾಜ್ಯೋತ್ಸವದ ಪ್ರಯುಕ್ತ ನೀಡಲಾಗುವ ರಾಷ್ಟ್ರಪತಿ ಪದಕವು ರಾಜ್ಯದ 19 ಮಂದಿ ಪೊಲೀಸರಿಗೆ ಒಲಿದಿದೆ.
ಪುರಸ್ಕಾರಕ್ಕೆ ಭಾಜನರಾಗಿರುವ ಪೊಲೀಸರ ವಿವರ ಇಂತಿದೆ:
ಬಿ ದಯಾನಂದ್, ಎಡಿಜಿಪಿ ಗುಪ್ತಚರ ಇಲಾಖೆ
ಆರ್. ಹಿತೇಂದ್ರ, ಎಡಿಜಿಪಿ ಕ್ರೈಂ ಆಂಡ್ ಟೆಕ್ನಿಕಲ್ ಸರ್ವೀಸ್
ಬಿ. ಆರ್. ರವಿಕಾಂತೇಗೌಡ, ಜಂಟಿ ಪೊಲೀಸ್ ಆಯುಕ್ತ ಸಂಚಾರ ಬೆಂಗಳೂರು
ರಾಮಯ್ಯ ಜನಾರ್ಧನ್, ಕಮಾಂಡೆಂಟ್ ಕೆಎಸ್ ಆರ್ಪಿ 5ನೇ ಬೆಟಾಲಿಯನ್
ಕುಮಾರ್ ಡಿ, ಎಸಿಪಿ ಹಲಸೂರು ಉಪವಿಭಾಗ
ಪ್ರಭುದೇವ್ ರವಿಪ್ರಸಾದ್, ಡಿಎಸ್ಪಿ ಹುಣಸೂರು ಉಪವಿಭಾಗ
ವೆಂಕಟಪ್ಪ ನಾಯಕ ಓಲೇಕರ್, ಡಿಎಸ್ಪಿ ಸಿಂದನೂರು
ಮಲ್ಲೇಶಯ್ಯ .ಎಂ, ಡಿ ಎಸ್ ಪಿ , ಆನೇಕಲ್ ಉಪವಿಭಾಗ
ಯಶವಂತಕುಮಾರ್, ಡಿಎಸ್ಪಿ ಸೈಬರ್ ಕ್ರೈಂ ಸಿಐಡಿ
ಗಂಗಾಧರ್ ಮಠಪತಿ, ಎಸಿಪಿ ಸಿಸಿಆರ್ ಬಿ, ಕಲಬುರಗಿ
ಕೆ.ಎಂ ರಮೇಶ್ , ಡಿಎಸ್ಪಿ ಕರ್ನಾಟಕ ಲೋಕಾಯುಕ್ತ
ಎಸ್. ಬಿ. ಕೆಂಪಯ್ಯ, ಡಿಎಸ್ಪಿ ಸಿಐಡಿ
ಕೃಷ್ಣಮೂರ್ತಿ ಎಸ್ , ಇನ್ಸ್ಪೆಕ್ಟರ್ ಲೋಕಾಯುಕ್ತ
ಸಿ ಎಸ್ ಸಿಂಪಿ, ಕೆಎಸ್ ಆರ್ ಪಿ ೧ನೇ ಬೆಟಾಲಿಯನ್ ಬೆಂಗಳೂರು
ಮಹಮ್ಮದನೀಫ್, ಎಆರ್ ಎಸ್ ಐ, ಡಿಎಆರ್ ಬೆಳಗಾವಿ
ಎಂ ಹೆಚ್ ರೇವಣ್ಣ, ಎಎಸ್ ಐ, ಜಂಟಿ ಸಿಪಿ ಕಛೇರಿ ಬೆಂಗಳೂರು
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ