ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಗಣರಾಜ್ಯೋತ್ಸವದ ಪ್ರಯುಕ್ತ ನೀಡಲಾಗುವ ರಾಷ್ಟ್ರಪತಿ ಪದಕವು ರಾಜ್ಯದ 19 ಮಂದಿ ಪೊಲೀಸರಿಗೆ ಒಲಿದಿದೆ.
ಪುರಸ್ಕಾರಕ್ಕೆ ಭಾಜನರಾಗಿರುವ ಪೊಲೀಸರ ವಿವರ ಇಂತಿದೆ:
ಬಿ ದಯಾನಂದ್, ಎಡಿಜಿಪಿ ಗುಪ್ತಚರ ಇಲಾಖೆ
ಆರ್. ಹಿತೇಂದ್ರ, ಎಡಿಜಿಪಿ ಕ್ರೈಂ ಆಂಡ್ ಟೆಕ್ನಿಕಲ್ ಸರ್ವೀಸ್
ಬಿ. ಆರ್. ರವಿಕಾಂತೇಗೌಡ, ಜಂಟಿ ಪೊಲೀಸ್ ಆಯುಕ್ತ ಸಂಚಾರ ಬೆಂಗಳೂರು
ರಾಮಯ್ಯ ಜನಾರ್ಧನ್, ಕಮಾಂಡೆಂಟ್ ಕೆಎಸ್ ಆರ್ಪಿ 5ನೇ ಬೆಟಾಲಿಯನ್
ಕುಮಾರ್ ಡಿ, ಎಸಿಪಿ ಹಲಸೂರು ಉಪವಿಭಾಗ
ಪ್ರಭುದೇವ್ ರವಿಪ್ರಸಾದ್, ಡಿಎಸ್ಪಿ ಹುಣಸೂರು ಉಪವಿಭಾಗ
ವೆಂಕಟಪ್ಪ ನಾಯಕ ಓಲೇಕರ್, ಡಿಎಸ್ಪಿ ಸಿಂದನೂರು
ಮಲ್ಲೇಶಯ್ಯ .ಎಂ, ಡಿ ಎಸ್ ಪಿ , ಆನೇಕಲ್ ಉಪವಿಭಾಗ
ಯಶವಂತಕುಮಾರ್, ಡಿಎಸ್ಪಿ ಸೈಬರ್ ಕ್ರೈಂ ಸಿಐಡಿ
ಗಂಗಾಧರ್ ಮಠಪತಿ, ಎಸಿಪಿ ಸಿಸಿಆರ್ ಬಿ, ಕಲಬುರಗಿ
ಕೆ.ಎಂ ರಮೇಶ್ , ಡಿಎಸ್ಪಿ ಕರ್ನಾಟಕ ಲೋಕಾಯುಕ್ತ
ಎಸ್. ಬಿ. ಕೆಂಪಯ್ಯ, ಡಿಎಸ್ಪಿ ಸಿಐಡಿ
ಕೃಷ್ಣಮೂರ್ತಿ ಎಸ್ , ಇನ್ಸ್ಪೆಕ್ಟರ್ ಲೋಕಾಯುಕ್ತ
ಸಿ ಎಸ್ ಸಿಂಪಿ, ಕೆಎಸ್ ಆರ್ ಪಿ ೧ನೇ ಬೆಟಾಲಿಯನ್ ಬೆಂಗಳೂರು
ಮಹಮ್ಮದನೀಫ್, ಎಆರ್ ಎಸ್ ಐ, ಡಿಎಆರ್ ಬೆಳಗಾವಿ
ಎಂ ಹೆಚ್ ರೇವಣ್ಣ, ಎಎಸ್ ಐ, ಜಂಟಿ ಸಿಪಿ ಕಛೇರಿ ಬೆಂಗಳೂರು
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
This website uses cookies.
Leave a Comment