ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಹುದ್ದೆಗೇರಿದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಗೆ ಮೈಸೂರು ಸ್ವಾಗತ ಸಮಿತಿಯ ಮುಖಂಡರು ಬಿಳಿ ಬಣ್ಣದ ಮೈಸೂರು ಸಿಲ್ಕ್ ಸೀರೆಯನ್ನು ಗಿಫ್ಟ್ ಆಗಿ ನೀಡಿದ್ದರು ದ್ರೌಪದಿ ಮುರ್ಮು ಅವರು ಆಹ್ವಾನದಂತೆ ಮೈಸೂರು ಸಿಲ್ಕ್ ಸೀರೆ ಧರಿಸಿ ನಾಡಹಬ್ಬ ದಸರಾಗೆ ಚಾಲನೆ ನೀಡಿದ್ದಾರೆ. ಇದನ್ನು ಓದಿ –ಗಾಂಧೀಜಿ ಚಿಂತನೆ ಅಳವಡಿಸಿ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಹೊಸ ಪಕ್ಷದ ಹೆಸರು ಪ್ರಕಟಿಸಿದ ಆಜಾದ್
ಮುರ್ಮು ಅವರು ಉಟ್ಟ ರೇಷ್ಮೆ ಸೀರೆಗೆ 70 ಸಾವಿರ ರು ಮೌಲ್ಯದ್ದು ಎಂದು ಹೇಳಲಾಗಿದೆ.
ದಸರಾ ಚಾಲನೆಯ ಕುರಿತು ಆಹ್ವಾನ ನೀಡಲೆಂದು ದೆಹಲಿಗೆ ಹೋಗಿದ್ದಾಗ ಮೈಸೂರು ರೇಷ್ಮೆ ಸೀರೆಯನ್ನು ಉಡುಗರೆಯಾಗಿ ನೀಡಿದ್ದಾರೆ.
ಇದರ ಜೊತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನದ ಸಂದರ್ಭದಲ್ಲಿ ಚಾಮುಂಡೇಶ್ವರಿ ವಿಗ್ರಹ ನೀಡಿದ್ದಾರೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ