ಬಿಜೆಪಿ ಮಂಡಿಸಿರಿವ ಕೃಷಿ ಮಸೂದೆಗಳಿಗೆ ಎಲ್ಲೆಡೆಯಿಂದ ಭಾರಿ ವಿವಾದ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ಈ ವಿಚಾರವಾಗಿ ಹರ್ ಸಿಮ್ರತ್ ಕೌರ್ ಬಾದಲ್ ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ರೈತ ಸಂಘಟನೆಗಳು ಹರಿಯಾಣದ ಜನನಾಯಕ್ ಜನತಾ ಪಕ್ಷಕ್ಕೆ ಎನ್.ಡಿ.ಎ ಮೈತ್ರಿ ಕೂಟ ತೊರೆಯುವಂತೆ ಒತ್ತಡ ಹೇರಿದ್ದಾರೆ.
ಕೇವಲ ರೈತ ಸಂಘಟನೆಗಳಷ್ಟೇ ಅಲ್ಲದೆ ವಿರೋಧ ಪಕ್ಷಗಳು ಸಹ ಒತ್ತಡ ಹೇರುತ್ತಿವೆ. ಹರಿಯಾಣದಲ್ಲಿ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜಿವಾಲಾ ಉಪ ಮುಖ್ಯಮಂತ್ರಿ ದುಷ್ಯಂತ್ ಸಿಂಗ್ ಚೌಟಾಲಾ ಅವರಿಗೆ ‘ನೀವೂ ಹರ್ ಸಿಮ್ರತ್ ಕೌರ್ ಹಾಗೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ’ ಎಂದು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಅಲ್ಲದೇ ದುಷ್ಯಂತ್ ನಾಯಕತ್ವ ವಿರುದ್ಧ ಅವರದೇ ಪಕ್ಷದ ಶಾಸಕರಾದ ದೇವೆಂದರ್ ಬಬ್ಲಿ ಮತ್ತು ರಾಮ್ ಕುಮಾರ್ ಗೌತಮ್ ಅವರು ಧ್ವನಿ ಎತ್ತಿದ್ದಾರೆ.
ಶಿರೋಮಣಿ ಅಕಾಲಿದಳಕ್ಕೆ ಸೇರಿದ್ದ ಹರ್ ಸಿಮ್ರತ್ ಕೌರ್ ರ ನಿರ್ಧಾರಕ್ಕೆ ರೈತ ಸಂಘಟನೆಗಳು ಅಭಿನಂದಿಸಿವೆ. ಆದರೆ ಶಿರೋಮಣಿ ಅಕಾಲಿದಳವೂ ಸಹ ಎನ್.ಡಿ.ಎ ಮೈತ್ರಿ ಕೂಟದಿಂದ ಹೊರಬರಬೇಕೆಂದು ಒತ್ತಾಯಿಸುತ್ತಿವೆ. ರೈತ ವಿರೋಧಿ ಧೋರಣೆಗಳನ್ನು ಅನುಸರಿಸಿರುವ ಬಿಜೆಪಿಯು, ತನ್ನ ಎಷ್ಟು ಮಿತ್ರ ಪಕ್ಷಗಳನ್ನು ಕಳೆದುಕೊಳ್ಳುತ್ತದೋ? ಅವುಗಳ ಭವಿಷ್ಯ ಏನು ಎಂದು ತಿಳಿಯಬೇಕಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment