ಜು.13ರಂದು ನಡೆದ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಸದ್ಯದ ಆರ್ಥಿಕ ಪರಿಸ್ಥಿತಿಯನ್ನು ಸಮತೋಲನದಲ್ಲಿರಿಸುವ ದೃಷ್ಟಿಯಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 1.75 ಇಳಿಸಿ ದರ ಪರಿಷ್ಕರಣೆ ಮಾಡಲಾಗಿದೆ.
ಈ ವಿಷಯವನ್ನು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿ ಸಂಘದಲ್ಲಿ ಸ್ಥಳೀಯ ಹಾಲು ಮಾರಾಟವನ್ನು 37 ರು . ದರ ಮುಂದುವರಿಸಿದೆ.
ಮನ್ ಮುಲ್ ನಿತ್ಯ 9,93,667 ಕೆಜಿ ಹಾಲನ್ನು ಉತ್ಪಾದಕರಿಂದ ಸಂಗ್ರಹಿಸುತ್ತಿದೆ. ಕಳೆದ ವರ್ಷದ ನ.1ರಿಂದ ಮಾ.25ರಿಂದ 1ರೂ ಸೇರಿದಂತೆ 2 ರೂ ಗಳನ್ನು ಮುಂಗಾರು ಪೂರ್ವ ಮಳೆ ಅರಂಭಕ್ಕೂ ಮುನ್ನಾ ಪ್ರೋತ್ಸಾಹಧನ ನೀಡುತ್ತಿದ್ದ ಒಕ್ಕೂಟ ಕೇವಲ 25 ಪೈಸೆ ಬಿಟ್ಟು ದರ ಇಳಿಸಿದೆ.
ಶೇ.4.0 ಜಿಡ್ಡು ಮತ್ತು ಶೇ. 8.5 ಜಿಡ್ಡೇತರ ಘನಾಂಶದ ಹಾಲಿನ ಗುಣಮಟ್ಟಕ್ಕೆ ಪ್ರತಿ ಕೆಜಿಗೆ 33.15ರು ಇದ್ದ ಪ್ರಸ್ತುತ ದರವಿದ್ದ ಸಂಘಗಳಿಗೆ 31.40 ರು ಗೆ ಇಳಿಸಿದೆ. ಉತ್ಪಾದಕರಿಗೆ ಪ್ರತಿ ಕೆಜಿಗೆ 32.25 ರು ಇದ್ದ ದರವನ್ನು 30.50 ರೂ ಗೆ ಪರಿಷ್ಕರಿಸಿ ಜಾರಿಗೊಳಿಸಿದೆ.ಕೆಆರ್ ಎಸ್ ಹಿನ್ನೀರು: ಮೀನಾಕ್ಷಿ ಪುರಂ ಬಳಿ ನೀರಿನಲ್ಲಿ ಮುಳಗಿ ಮೂವರು ವಿದ್ಯಾರ್ಥಿಗಳ ಸಾವು
ಮುಂಗಾರು ಮಳೆಯೇ ಇನ್ನೂ ಸರಿಯಾಗಿ ಆಗುತ್ತಿಲ್ಲ. ಬಿತ್ತನೆ ಕಾರ್ಯ ಕುಂಠಿತವಾಗಿದೆ. ಇದೇ ಸ್ಥಿತಿ ಮುಂದುವರಿದರೆ, ಮೇವಿಗೂ ತತ್ವಾರ ಉಂಟಾಗಬಹುದು. ಪರಿಸ್ಥಿತಿ ಹೀಗಿರುವಾಗ, ಏಕಾಏಕಿ ಪ್ರತಿ ಲೀಟರ್ಗೆ 1.75 ರು ಕಡಿತಗೊಳಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
This website uses cookies.
Leave a Comment