ರಾಮ್ಶಂಕರ್ ದಾಸ್ ಆತ್ಮಹತ್ಯೆ ಮಾಡಿಕೊಂಡಿರುವ ಅರ್ಚಕ, ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಫೇಸ್ಬುಕ್ ಲೈವ್ ಬಂದಿದ್ದು, ಇಬ್ಬರು ಪೊಲೀಸರು ತನಗೆ 2 ಲಕ್ಷ ರೂ. ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಲೈವ್ ಮಾಡಿದ್ದಾರೆ. ಅರ್ಚಕ ಮಾದಕವ್ಯಸನಿ ಆಗಿದ್ದು, ಆರೋಪಗಳು ಆಧಾರರಹಿತ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ತರಬೇತಿಗೆ ತೆರಳ್ತಿದ್ದ ಸರ್ಕಾರಿ ಬಸ್ ಪಲ್ಟಿ : ಸಿಬ್ಬಂದಿಗಳಿಗೆ ಗಾಯ
ಜನವರಿಯಲ್ಲಿ ಮುಖ್ಯ ಅರ್ಚಕ ರಾಮ್ ಸರಣ್ ದಾಸ್ ನಾಪತ್ತೆಯಾದ ಬಳಿಕ ಇವರೊಬ್ಬರೇ ದೇವಸ್ಥಾನದಲ್ಲಿ ಉಳಿದುಕೊಂಡಿದ್ದರು. ಎಷ್ಟು ಬಡಿದರೂ ಬಾಗಿಲು ತೆರೆಯುತ್ತಿಲ್ಲ ಎಂಬ ಮಾಹಿತಿ ತಿಳಿದ ಕೂಡಲೇ ಪೊಲೀಸರು ಬಾಗಿಲು ಒಡೆದು ಒಳಗೆ ನುಗ್ಗಿದ್ದಾರೆ. ಈ ವೇಳೆ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಯೋಧ್ಯೆಯ ಎಸ್ಹೆಚ್ಒ (SHO) ಮನೋಜ್ ಕುಮಾರ್ ಶರ್ಮ ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ – ಪ್ರಾಣಾಪಾಯದಿಂದ ಪಾರು
ರಾಮ್ಶಂಕರ್ ದೇವಸ್ಥಾನದ ಒಳಗೆ ವಾಸಿಸುತ್ತಿದ್ದು, ದೇವಸ್ಥಾನದ ಭದ್ರತೆಗಾಗಿ ಕೆಲವು ಪೊಲೀಸರನ್ನು ಸಹಾ ನಿಯೋಜಿಸಲಾಗಿತ್ತು. ಆದರೆ ಅರ್ಚಕರಿಗೆ ದೇವಸ್ಥಾನಕ್ಕೆ ಸಂಬಂಧಪಟ್ಟ ಬೆಳ್ಳಿ ಹಾಗೂ ತಾಮ್ರದ ಸಾಮಾನುಗಳನ್ನು ಮಾರಾಟ ಮಾಡುವಲ್ಲಿ ಪೊಲೀಸರೊಂದಿಗೆ ಸಮಸ್ಯೆಗಳನ್ನು ಹೊಂದಿದ್ದರು. ಪೊಲೀಸರನ್ನು ದೇವಸ್ಥಾನದ ಒಳಗೆ ನಿಯೋಜಿಸದಂತೆ ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದ್ದರಿಂದ ಅವರನ್ನು ದೇವಸ್ಥಾನದ ಹೊರಗೆ ನಿಯೋಜಿಸಲಾಗಿತ್ತು.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment