ರಾಷ್ಟ್ರೀಯ

ಪ್ರಧಾನಿ ಭದ್ರತಾ ಲೋಪ; ವಿಚಾರಣೆಗೆ ನಾಲ್ವರು ನಿವೃತ್ತ ನ್ಯಾಯಾಧೀಶರ ತಂಡ ರಚನೆ

ಜ. 5 ರಂದು ಪಂಜಾಬ್​ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಪ್ರಕರಣ ಕುರಿತಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ನಾಲ್ವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ತೀಪು೯ ನೀಡಿದೆ.

ಸಾವಿರಕ್ಕೂ ಹೆಚ್ಚು ಕರೆಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟನ್​​ನಿಂದ ಸುಪ್ರೀಂ ಕೋರ್ಟ್​ನ ಹಲವು ವಕೀಲರಿಗೆ ಬೆದರಿಕೆ ಕರೆಗಳು ಬಂದಿವೆ. ಮೂಲಗಳ ಪ್ರಕಾರ, ರೆಕಾರ್ಡ್​​ ಮಾಡಿರುವ ಮೆಸೇಜ್​​ಗಳ ಜೊತೆಗೆ ಬೆದರಿಕೆ ಕರೆ ಕೂಡ ಬಂದಿದೆವೆಯಂತೆ.

ಈ ಕರೆಗಳು ಇಂಗ್ಲೆಂಡ್​ ನಂಬರ್​​ನಿಂದ ಬಂದಿವೆ ಅಂತಾರಾಷ್ಟ್ರೀಯ ಹುನ್ನಾರದ ಬಗ್ಗೆ ಮತ್ತಷ್ಟು ಶಂಕೆ ವ್ಯಕ್ತವಾಗಿದೆ . ಹೆಸರು ಹೇಳದ ಸಂಘಟನೆಯ ಹೆಸರಲ್ಲಿ ಬೆದರಿಕೆ ಕರೆ ಹಾಗೂ ಮೆಸೇಜ್​ಗಳನ್ನು ಕಳುಹಿಸಲಾಗಿದೆ.

1984ರಲ್ಲಿ ಸಿಖ್ ವಿರೋಧಿ ದಂಗೆಯ ಹಿಂಸಾಚಾರಕ್ಕೆ ಇನ್ನೂ ನಿಮಗೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ. ಹೀಗಿರುವಾಗ, ಮೋದಿ ಭದ್ರತಾ ಲೋಪ ಪ್ರಕರಣವನ್ನು ಸ್ವತಂತ್ರ ತನಿಖೆಗೆ ನೀಡ್ತೀರಾ? ಎಂದು ಬೆದರಿಕೆ ಹಾಕಿದ್ದಾರೆ ಅಂತಾ ವರದಿಯಾಗಿದೆ.

ಈ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, ನನ್ನ ಪ್ರಕಾರ ಸುಪ್ರೀಂ ಕೋರ್ಟ್ ಬಹುತೇಕ ವಕೀಲರಿಗೆ ಇಂಥ ಮೆಸೇಜ್ ಕಳುಹಿಸಿದ್ದಾರೆ. ಈ ವಿಚಾರವನ್ನ ‘ದಿ ಅಡ್ವೋಕೇಟ್ಸ್ ಆನ್ ರೆಕಾರ್ಡ್​ ಅಸೋಸಿಯೇಷನ್’ ಗಂಭೀರವಾಗಿ ಪರಿಗಣಿಸಬೇಕು. ಇದು ಸತ್ಯ. ನನಗೆ ಓರ್ವ ವಕೀಲರೊಬ್ಬರು ಕರೆ ಮಾಡಿ ತಿಳಿಸಿದ್ದಾರೆ. ಲಂಡನ್​​ನಿಂದ ಕರೆ ಮಾಡಿರೋದಾಗಿ ತಿಳಿಸಿದ್ದಾರೆ. ಸುಪ್ರಿಂ ಕೋರ್ಟ್​ ನಡೆಸುವ ವಿಚಾರಣೆಯಲ್ಲಿ ಭಾಗಿಯಾಗದಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ ಪ್ರಧಾನಿ ಮೋದಿ ಭದ್ರತಾ ಲೋಪದ ಹೊಣೆಯನ್ನೂ ಈ ಸಂಘಟನೆ ಹೊತ್ತಿದೆ, ಅದಕ್ಕೆ ಕಾರಣ ನಾವೇ ಎಂದು ಹೇಳಿದ್ದಾರೆ. ಇನ್ನು ಈ ರೀತಿಯ ಕರೆಯನ್ನು ನಿಷೇಧಿತ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ

ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More

September 23, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More

September 23, 2024

ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡಾಗಿ ಕತ್ತರಿಸಿ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More

September 23, 2024

ಇಂದಿನಿಂದ ರಾಜ್ಯದಾದ್ಯಂತ 20 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More

September 23, 2024

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More

September 23, 2024

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024