ಮೈಸೂರಿನ ನಿವೃತ್ತ ಪ್ರಿನ್ಸಿಪಾಲ್ ಪರಶಿವ ಮೂರ್ತಿ ಕೊಲೆ ಪ್ರಕರಣಕ್ಕೆ ಸಿನಿಮಾ ನಂಟಿರುವುದು ಬಯಲಾಗಿದೆ.
ಗಾಯಕಿ ಅನನ್ಯಾ ಭಟ್ ತಂದೆ ವಿಶ್ವನಾಥ್ ಭಟ್ ಜೊತೆಯಲ್ಲೇ ಮತ್ತೊಬ್ಬ ಆರೋಪಿ ಬಂಧಿತನಿಗೆ ಸಂಗೀತ ಸಿನಿಮಾ ನಂಟಿದೆ.
ಪರಶಿವಮೂರ್ತಿಯನ್ನು ಕೊಲೆ ಮಾಡಲು ಸುಫಾರಿ ಹಂತಕರಿಗೂ ಮತ್ತು ವಿಶ್ವನಾಥ್ ಭಟ್ ಗೂ ಮಧ್ಯವರ್ತಿಯಾಗಿ ವ್ಯವಹಾರ ಕುದುರಿಸಿದವನು ಸಿದ್ದರಾಜು ಎಂಬಾತ. ಸಿದ್ದರಾಜು ಸ್ಯಾಂಡಲ್ ವುಡ್ ಸಿನಿಮಾವೊಂದರ ನಿರ್ಮಾಪಕನಾಗಿದ್ದಾನೆ.
ಕೊಲೆ ಪ್ರಕರಣದ ನಾಲ್ಕನೆ ಆರೋಪಿಯಾಗಿರುವ ಸಿದ್ದರಾಜು ಸಾರೋಟ್ ಸಿನಿಮಾದ ನಿರ್ಮಾಪಕ. ಒಂದು ರೀತಿ ಕೊಲೆಯ ಮಾಸ್ಟರ್ ಮೈಂಡ್ ಕೂಡ. ತನ್ನ ಪುತ್ರ ಕಿರಣ್ ಹೀರೊ ಆಗಿರುವ ಸಿನಿಮಾ ಸಾರೋಟ್ ಗೆ ಸಿದ್ದರಾಜು ಬಂಡವಾಳ ಹೂಡಿದ್ದಾರೆ.
ಸಾರೋಟ್ ಸಿನಿಮಾ ಈಗಾಗಲೇ ಬಿಡುಗಡೆ ಆಗಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಇನ್ನು ಬಿಡುಗಡೆಯಾಗಿಲ್ಲ. ಇದರಿಂದ ಇನ್ನೂ ಬಿಡುಗಡೆ ಆಗಿಲಿರುವ ಸಿನಿಮಾದ ನಿರ್ಮಾಪಕ ಸಿದ್ದರಾಜು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
This website uses cookies.
Leave a Comment