ಗ್ರಾಮದ ತಿರುವೊಂದರ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ
ಸಧ್ಯದ ಮಾಹಿತಿ ಪ್ರಕಾರ ಈ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸಾವಿನ ಸಂಖ್ಯೆ ಏರೋ ಸಾಧ್ಯತೆ ಇದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
ಕಾಲೇಜು ವಿದ್ಯಾಥಿ೯ಗಳು ಹಾಗೂ ಮಹಿಳೆಯರೂ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು
ಪಾವಗಡ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ