Categories: Main News

ಫೇಸ್​​ಬುಕ್ ಕುಂದುಕೊರತೆ​ ಅಧಿಕಾರಿಯಾಗಿ ಸ್ಪೂರ್ತಿ ಪ್ರಿಯಾ ನೇಮಕ

ಕೇಂದ್ರ ಸರ್ಕಾರದ ಹೊಸ ನಿಯಮಗಳನ್ನು ಒಪ್ಪಿಕೊಂಡ ಸಾಮಾಜಿಕ ಜಾಲತಾಣದ ಫೇಸ್​​ಬುಕ್​ ಸಂಸ್ಥೆಗೆ ಭಾರತಕ್ಕೆ ತನ್ನ ಗ್ರೀವೆನ್ಸ್​​ ಅಧಿಕಾರಿ (ಕುಂದುಕೊರತೆ ಪರಿಹರಿಸುವ ಅಧಿಕಾರಿ)ಯಾಗಿ ಸ್ಫೂರ್ತಿ ಪ್ರಿಯಾ ಅವರನ್ನು ನೇಮಕ ಮಾಡಿದೆ.

ಈ ಕುರಿತು ಫೇಸ್​ಬುಕ್​ ತನ್ನ ವೆಬ್​​​ಸೈಟ್​​ನಲ್ಲಿ ಮಾಹಿತಿ ನೀಡಿ ಸರ್ಕಾರದ ಹೊಸ ನಿಯಮಗಳ ಪ್ರಕಾರ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು ತಮ್ಮ ವೆಬ್‌ಸೈಟ್‌ನಲ್ಲಿ ಕುಂದುಕೊರತೆ ಅಧಿಕಾರಿಯ ಹೆಸರು ಮತ್ತು ಇತರ ಸಂಬಂಧಿತ ಮಾಹಿತಿಯನ್ನು ಸಹ ಪ್ರಕಟಿಸಬೇಕು.

ಈ ಮೂಲಕ ಬಳಕೆದಾರರು ಸುಲಭವಾಗಿ ಗ್ರೀವೆನ್ಸ್​ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಾಗುವಂತೆ ನೋಡಿಕೊಳ್ಳಬೇಕು.

  • 24 ಗಂಟೆಗಳ ಒಳಗೆ ದೂರನ್ನು ಅಂಗೀಕರಿಸಬೇಕು ಮತ್ತು ದೂರು ಸಲ್ಲಿಸಿದ ದಿನಾಂಕದಿಂದ 15 ದಿನಗಳ ಒಳಗೆ ಅದನ್ನ ವಿಲೇವಾರಿ ಮಾಡಬೇಕು. ಇದನ್ನು ಗ್ರೀವೆನ್ಸ್ ಅಧಿಕಾರಿ ನೋಡಿಕೊಳ್ಳತ್ತಾರೆ.‌
  • ಅಧಿಕಾರಿಗಳು ನೀಡುವ ಯಾವುದೇ ಆದೇಶ, ಸೂಚನೆ ಅಥವಾ ನಿರ್ದೇಶನವನ್ನು ಸ್ವೀಕರಿಸಿ ಅಂಗೀಕರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವ ಕಾರ್ಯವನ್ನು ಗ್ರೀವೆನ್ಸ್​ ಅಧಿಕಾರಿಗೆ ವಹಿಸಲಾಗಿದೆ.
Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024