ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸ್ಪರ್ಧೆಗೆ ಇಳಿದು, ಸದ್ದಿಲ್ಲದೇ ಮೇ 18 ರಂದು ನಾಮಪತ್ರ ಸಲ್ಲಿಸಿದ್ದಾರೆ. ಮೇ 28 ರಂದು ಚುನಾವಣೆ ನಡೆಯಲಿದೆ.
ಮೂರು ವರ್ಷಗಳ ನಂತರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಲಿದೆ. ನಿರ್ಮಾಪಕರಾದ ಸಾರಾ ಗೋವಿಂದು, ಬಾ.ಮಾ.ಹರೀಶ್ ನಾಮಪತ್ರ ಸಲ್ಲಿಸಿದ್ದರು.ರಾಕ್ಲೈನ್ ವೆಂಕಟೇಶ್ ನಾಮಪತ್ರ ಸಲ್ಲಿಸಿರುವುದು, ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಪೈಪೋಟಿ ನಡೀತಿದೆ.
ಕಲಾವಿದರ ಸಂಘ ಹಾಗೂ ನಿರ್ಮಾಪಕರ ವಲಯದಲ್ಲಿ ಸಾಕಷ್ಟು ಸಕ್ರಿಯವಾಗಿರುವ ರಾಕ್ಲೈನ್ ವೆಂಕಟೇಶ್ ಅಧ್ಯಕ್ಷ ಸ್ಥಾನಕ್ಕೆ ಯಾಕೆ ನಾಮಪತ್ರ ಸಲ್ಲಿಸಿದರು ಅನ್ನೋದರ ಹಿಂದೆ ಸಾಕಷ್ಟು ಕಾರಣಗಳಿವೆ.
ವಾಣಿಜ್ಯ ಮಂಡಳಿಯ ಆಡಳಿತ ಹಲವು ವರ್ಷಗಳಿಂದ ಕೆಲವರ ಕೈಯಲ್ಲಿದೆ. ರೋಟೇಷನ್ ಪಾಲಿಸಿಯಲ್ಲಿ ಅಧ್ಯಕ್ಷ ಗಿರಿ ಚೇಂಜ್ ಆಗಲಿ ಎಂಬ ಕಾರಣಕ್ಕಾಗಿ ಹೊಸ ಜವಾಬ್ದಾರಿ ತೆಗೆದುಕೊಂಡು ಚಿತ್ರರಂಗವನ್ನು ಮತ್ತೆ ಒಂದುಗೂಡಿಸುವ ಲೆಕ್ಕಾಚಾರದಿಂದ ರಾಕ್ಲೈನ್ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ದೇಶದ ಜನತೆಗೆ ಸಿಹಿ ಸುದ್ದಿ : ಪೆಟ್ರೋಲ್ ಗ್ಯಾಸ್ ಸಿಮೆಂಟ್ ಗೊಬ್ಬರ ಪ್ಲಾಸ್ಟಿಕ್ ಉಕ್ಕು ದರ ಇಳಿಕೆ
ಸಾ.ರಾ.ಗೋವಿಂದು, ಬಾ.ಮಾ.ಹರೀಶ್, ರಾಕ್ಲೈನ್ ವೆಂಕಟೇಶ್ ಜೊತೆ ಮಾತುಕತೆ ನಡೆಸಿ ನಾಮಪತ್ರ ವಾಪಸ್ ಪಡೆಯುವಂತೆ ಒತ್ತಡ ಹೇರಿದ್ದಾರೆನ್ನಲಾಗಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment