ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಆದಾರದಲ್ಲಿ ಸೇವೆ ಮಾಡಿ ನಂತರ ಕಾಯಂಗೊಂಡ 1983 ಶಿಕ್ಷಕರು, ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ನೇಮಕದ ದಿನದಿಂದ ನಿಗದಿಯಾಗಿರುವ ವೇತನವನ್ನು ಯಥಾವತ್ತಾಗಿ ಮುಂದುವರೆಸುವ ಕುರಿತಂತೆ ಶಿಫಾರಸು ಮಾಡಲಾಗಿದೆ.
ಖಾಯಂಗೊಂಡ ಗುತ್ತಿಗೆ ನೌಕರರ ಕಾಲಮಿತಿ ಬಡ್ತಿ ಹಾಗೂ ಸ್ಥಗಿತ ವೇತನ ಬಡ್ತಿಯನ್ನು ಎಂದಿನಂತೆ ಮಂಜೂರು ಮಾಡಬೇಕು ಎಂದು ಪರಿಶೀಲನಾ ಸಮಿತಿ ಶಿಫಾರಸು ಮಾಡಿದೆ.
ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ನಂತರ ಖಾಯಂ ಆಗಿರುವ ಬೋಧಕ ವರ್ಗದ ವೇತನ ಮತ್ತು ಪಿಂಚಣಿ ಪುನರ್ ನಿಗದಿಗಾಗಿ ಇಲಾಖೆಯು ರಚಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ನೇತೃತ್ವದ ಪರಿಶೀಲನಾ ಸಮಿತಿಯು ಖಾಯಂಗೊಂಡ ಗುತ್ತಿಗೆ ನೌಕರರ ಬಡ್ತಿಗೆ ಶಿಫಾರಸು ಮಾಡಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ