PSI ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಾಜಿ ಮುಖ್ಯಮಂತ್ರಿ ಮಗನ ಮೇಲೆ ದೂರು ದಾಖಲಾಗಿದೆ.
ಭ್ರಷ್ಟಾಚಾರದ ವಿರುದ್ಧ ಸಂಘಟನೆಯ ಪರವಾಗಿ ವಕೀಲರು ಸಿಐಡಿಗೆ ದೂರು ನೀಡಿದ್ದಾರೆ.
ಹೆಸರನ್ನು ಸೂಚಿಸದೇ, ಮಾಜಿ ಮುಖ್ಯಮಂತ್ರಿ ಮಗ ಎಂದು ಆರೋಪ ಮಾಡಲಾಗಿದೆ
ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯ ಪುತ್ರನ ಕೈವಾಡವಿದೆ ಎಂದು ಅಭ್ಯರ್ಥಿಗಳು ಆರೋಪಿಸುತ್ತಿದ್ದಾರೆ. ಮಗ ಕೂಡ ಈ ಹಗರಣದಲ್ಲಿ ತೊಡಗಿರುವ ಬಗ್ಗೆ ರಾಜ್ಯಾದ್ಯಂತ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆರೋಪಿಸಿ, ಅವರನ್ನು ವಿಚಾರಣೆ ಕರೆತರಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಣಪಡೆದಿರುವ ದೊಡ್ಡ ವ್ಯಕ್ತಿಗಳು, ಐಪಿಎಸ್ ಅಧಿಕಾರಿಗಳನ್ನು ವಿಚಾರಣೆ ನಡೆಸಿಲ್ಲ. ರಾಜ್ಯದ ಪ್ರಭಾವಿ ಸಚಿವ ಅಶ್ವಥ್ ನಾರಾಯಣ, ಪೊಲೀಸ್ ಅಧಿಕಾರಿ ಅಮೃತಪಾಲ್ ಮತ್ತು ಇತರ ಅಧಿಕಾರಿಗಳನ್ನು ವಿಚಾರಣೆಗೆ ಕರೆಸಿಲ್ಲ. ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಿದ್ದಾರೆ.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ