ನ್ಯಾಯಕೊಡಿಸದಿದ್ರೆ ಟೆರರಿಸ್ಟ್ಗಳ ಜೊತೆ ಕೈಜೋಡಿಸುತ್ತೇವೆ ಎಂದು ನೊಂದ ಪಿಎಸ್ಐ (PSI) ಅಭ್ಯರ್ಥಿಗಳು ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ರಕ್ತದಲ್ಲಿ ಎರಡು ಪುಟಗಳ ಪತ್ರ ಬರೆದು ನ್ಯಾಯ ಓದಗಿಸುವಂತೆ ಅವರು ಮನವಿ ಮಾಡಿ ಪರೀಕ್ಷೆ ಆಯ್ಕೆಯಲ್ಲಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು. ಪಿಎಸ್ಐ ಪರೀಕ್ಷೆಯಲ್ಲಿ ಅನ್ಯಾಯ ಮಾಡಿದವರನ್ನು ಜೈಲಿಗೆ ಹಾಕಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇದನ್ನು ಓದಿ : ಕಾಶ್ಮೀರ TO ಕನ್ಯಾಕುಮಾರಿ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ಸಂಕಲ್ಪ
ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಮಾತ್ರ ಎನ್ನುವ ಪರಿಸ್ಥಿತಿಯಿದೆ. ಸರ್ಕಾರದ ಈ ವ್ಯವಸ್ಥೆಯಿಂದ ಮಾನಸಿಕವಾಗಿ ಸತ್ತುಹೋಗಿದ್ದೇವೆ.ಇನ್ಮುಂದೆ ಸರ್ಕಾರಿ ಹುದ್ದೆ ಪರೀಕ್ಷೆಗಳನ್ನು ಬರೆಯಲಾಗುವುದಿಲ್ಲ. ಟೆರೆರಿಸ್ಟ್ಗಳ ಜೊತೆ, ನಕ್ಸಲ್ ಸಂಘಟನೆ ಸೇರಲು ಇಚ್ಛಿಸಿದ್ದೇವೆ. ಅವರಿಂದ ಹಣ ಪಡೆದು ಬಡ ಕುಟುಂಬಕ್ಕೆ ಸಹಾಯ ಮಾಡುತ್ತೇವೆ ಎಂದು ಹೇಳಿ ನಾವು 8 ಮಂದಿ ಇದ್ದೇವೆ, ನಾವೆಲ್ಲಾ ಈ ನಿರ್ಧಾರ ಮಾಡಿದ್ದೀವಿ ಎಂದು ನೊಂದ ಪಿಎಸ್ಐ ಅಭ್ಯರ್ಥಿಗಳಿಂದ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು