ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಮರು ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಂದಿನ ವಿಚಾರಣೆಯ ತನಕ ಮರುಪರೀಕ್ಷೆ ದಿನಾಂಕ ಪ್ರಕಟಿಸದೆ ಸೂಚನೆ ನೀಡಿದೆ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪಿಎಸ್ಐ ಕೇಸ್ನಲ್ಲಿ ಆರೋಪಿತ ಎಡಿಜಿಪಿ ಅಮೃತ್ ಪೌಲ್ ವಿರುದ್ಧ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. 1,406 ಪುಟಗಳ ಹೆಚ್ಚುವರಿ ಚಾರ್ಟ್ಶೀಟ್ ಅನ್ನು ಸಿಐಡಿ ಸಲ್ಲಿಸಿದೆ.
545 ಪಿಎಸ್ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್ಪಿ ಹಾಗೂ ಎಫ್ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಮೈಸೂರು ದಸರಾ – ಮನೆ ಮನಗಳಲ್ಲಿ ಗೊಂಬೆಗಳ ಸಡಗರ
ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್ ಪೌಲ್ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಮತ್ತೆ ವಿಚಾರಣೆಗೆ ಕರೆದಿತ್ತು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್ ಪೌಲ್ ಅವರನ್ನು ಬಂಧಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ