ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಮುಂದುವರೆದ ಬೆನ್ನಲ್ಲಿ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇ.ಡಿ ಅಧಿಕಾರಿಗಳು ಇಂದು ರೇಡ್ ಮಾಡಿದ್ದಾರೆ.
ADGP ಅಮೃತ್ ಪಾಲ್ ಹಾಗೂ DYSP ಶಾಂತಕುಮಾರ್ ಮನೆ ಮೇಲೆ ದಾಳಿಗಳು ನಡೆದಿವೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅದರಂತೆ ಇಡಿ ಅಧಿಕಾರಿಗಳು ಇಂದು 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ.ಲಾಲುಗೆ ಕಿಡ್ನಿ ನೀಡಲು ಒಪ್ಪಿದ ಪುತ್ರಿ – ನವೆಂಬರ್ ಕೊನೆಗೆ ಸಿಂಗಾಪುರ್ ಗೆ RJD ಮುಖ್ಯಸ್ಥ
ಇಡಿ ಅಧಿಕಾರಿಗಳ ತಂಡವು ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
2019ರಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿ ಪ್ರಮೋಷನ್ ಪಡೆದಿದ್ದ ಅಮೃತ್ ಪಾಲ್. ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ, ಅಮೃತ್ ಪಾಲ್ ವರ್ಗಾವಣೆಗೆ ವಿರೋಧ ಪಕ್ಷಗಳಿಂದ ಒತ್ತಾಯ ಮಾಡಿದ್ದರು. ಸಿಐಡಿ ತನಿಖೆ ಬೆನ್ನಲ್ಲೇ ಎತ್ತಂಗಡಿ ಮಾಡಿದ್ದ ಸರ್ಕಾರ. ಏಪ್ರಿಲ್ 27 ರಂದು ನೇಮಕಾತಿ ವಿಭಾಗದಿಂದ ಅಮೃತ್ ಪೌಲ್ರನ್ನು ಎತ್ತಂಗಡಿ ಮಾಡಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು