ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಮುಂದುವರೆದ ಬೆನ್ನಲ್ಲಿ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇ.ಡಿ ಅಧಿಕಾರಿಗಳು ಇಂದು ರೇಡ್ ಮಾಡಿದ್ದಾರೆ.
ADGP ಅಮೃತ್ ಪಾಲ್ ಹಾಗೂ DYSP ಶಾಂತಕುಮಾರ್ ಮನೆ ಮೇಲೆ ದಾಳಿಗಳು ನಡೆದಿವೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅದರಂತೆ ಇಡಿ ಅಧಿಕಾರಿಗಳು ಇಂದು 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ.ಲಾಲುಗೆ ಕಿಡ್ನಿ ನೀಡಲು ಒಪ್ಪಿದ ಪುತ್ರಿ – ನವೆಂಬರ್ ಕೊನೆಗೆ ಸಿಂಗಾಪುರ್ ಗೆ RJD ಮುಖ್ಯಸ್ಥ
ಇಡಿ ಅಧಿಕಾರಿಗಳ ತಂಡವು ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
2019ರಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿ ಪ್ರಮೋಷನ್ ಪಡೆದಿದ್ದ ಅಮೃತ್ ಪಾಲ್. ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ, ಅಮೃತ್ ಪಾಲ್ ವರ್ಗಾವಣೆಗೆ ವಿರೋಧ ಪಕ್ಷಗಳಿಂದ ಒತ್ತಾಯ ಮಾಡಿದ್ದರು. ಸಿಐಡಿ ತನಿಖೆ ಬೆನ್ನಲ್ಲೇ ಎತ್ತಂಗಡಿ ಮಾಡಿದ್ದ ಸರ್ಕಾರ. ಏಪ್ರಿಲ್ 27 ರಂದು ನೇಮಕಾತಿ ವಿಭಾಗದಿಂದ ಅಮೃತ್ ಪೌಲ್ರನ್ನು ಎತ್ತಂಗಡಿ ಮಾಡಲಾಗಿತ್ತು.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
- SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್