ನಿಂಗರಾಜು ಮಗ ಅರುಣ್ ಕುಮಾರ್ ಪಿಎಸ್ಐ ಪರೀಕ್ಷೆ ಬರೆದಿದ್ದನು. ಈ ವೇಳೆ ನಿಂಗರಾಜು ಜತೆ ಆರೋಪಿ ಮಂಜುನಾಥ್ ಅಲಿಯಾಸ್ ಅಕ್ಷಯ್ ಎಂಬಾತ ನನಗೆ ಪ್ರಭಾವಿಗಳ ಪರಿಚಯವಿದೆ. ನಿಮ್ಮ ಮಗನಿಗೆ ನಾನು ಕೆಲಸ ಕೊಡಿಸುತ್ತೇನೆ ಎಂದು ಹೇಳಿದನು.ಇದನ್ನು ಓದಿ –ಅಗ್ನಿಪತ್ ಯೊಜನೆಯ ನೇಮಕಾತಿಗೆ ತೀವ್ರ ವಿರೋಧ : ಮಂಡ್ಯದಲ್ಲಿ – ಪ್ರತಿಭಟನೆ
ಮಂಜುನಾಥ ಎಂಬಾತ 40 ಲಕ್ಷ ಕೊಟ್ರೆ ಪಿಎಸ್ಐ ಕೆಲಸ ಕೊಡಿಸುವುದಾಗಿ ರೈತ ನಿಂಗರಾಜು ಜತೆ ಮಾತುಕತೆ ನಡೆಸುತ್ತಾನೆ. ಮಾತು ಕತೆ ಬಳಿಕ 38 ಲಕ್ಷ ಕೊಡುವುದಾಗಿ ರೈತ ನಿಂಗರಾಜು ಒಪ್ಪಿದ್ದಾನೆ. ಆದ ಬಳಿ ತನ್ನ ಬಳಿಯಿದ್ದ ಒಂದೂವರೆ ಎಕರೆ ಜಮೀನು ಮಾರಾಟ ಮಾಡಿ 17ಲಕ್ಷ ವನ್ನು ಬ್ಯಾಂಕ್ ಮೂಲಕ ಆರ್ಟಿಜಿಎಸ್ ಹಾಗೂ 13.25 ಲಕ್ಷ ಕ್ಯಾಶ್ ನೀಡಿದ್ದಾನೆ.
ಪಿಎಸ್ಐ ಲಿಸ್ಟ್ನಲ್ಲಿ ಮಗನ ಹೆಸರು ಬಾರದಿದ್ದಾಗ ರೈತ ಕಂಗಾಲಾಗಿ ಮಂಜುನಾಥ್ ಬಳಿ ಹಣವನ್ನು ವಾಪಾಸ್ ಕೇಳಿದಾಗ 30ಲಕ್ಷ ನೀಡದೆ ಸಬೂಬು ಮಾತುಗಳಿಂದ ವಂಚಿಸಿದ್ದಾನೆ.
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
ನವದೆಹಲಿ ,ಏಪ್ರಿಲ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,600 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment