ಕಳೆದ ಹಲವು ವಾರಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಸಿದ್ದೇಶ್ವರ ಶ್ರೀ, ಇಂದು ಸಂಜೆ ದೈವಾಧೀನರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳಿಗೆ 82 ವರ್ಷಗಳಾಗಿತ್ತು.ರಾಜ್ಯದಲ್ಲಿ 6 ಮಂದಿ ಹೆಚ್ಚುವರಿ ಎಸ್ಪಿಗಳ ವರ್ಗಾವಣೆ
ಅನಾರೋಗ್ಯ ಹಿನ್ನೆಲೆಯಲ್ಲಿ ಶ್ರೀಗಳನ್ನು ಬಿಎಲ್ಡಿಇ ಸಂಸ್ಥೆಯ ಬಿ.ಎಂ ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಖ್ಯಾತ ಯುರೋಲಾಜಿಸ್ಟ್ ಡಾ. ಎಸ್.ಬಿ. ಪಾಟೀಲ್, ಬಿ.ಎಂ ಪಾಟೀಲ್ ಮೆಡಿಕಲ್ ಕಾಲೇಜ್ ಪ್ರಾಂಶುಪಾಲರಾದ ಡಾ.ಅರವಿಂದ ಪಾಟೀಲ್, ಡಾ. ಮಲ್ಲಣ್ಣ ಮೂಲಿಮನಿ ಎಂಡಿ ನೇತೃತ್ವದಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಶ್ರೀಗಳ ಪರಿಚಯ :
ಸಿದ್ದೇಶ್ವರ ಸ್ವಾಮಿಜಿಯವರು 1941 ಅಕ್ಟೋಬರ್ 24 ರಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿದ್ದರು.
ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರಾಗಿತ್ತು. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ, ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದಿದ್ದರು. ಮಲ್ಲಿಕಾರ್ಜುನ ಸ್ವಾಮಿಗಳ ಸಹಾಯದಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಸರಾಗವಾಗಿ ಮುಗಿಸಿದ್ದರು. ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಮುಗಿಸಿ, ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದ್ದರು.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment