ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಈ ಬಾರಿಯ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
2022ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಚಿತ್ರದುಗ೯ದ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ಪುನೀತ್ ಅವರಿಗೆ ನೀಡುವುದಾಗಿ ಪ್ರಕಟಸಿದರು.
ಮುಂದಿನ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬಸವಶ್ರೀ ಪ್ರಶಸ್ತಿ’ ಮೊತ್ತ 5 ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದ . ಕಾರ್ಯಕ್ರಮಕ್ಕೆ ಡಾ. ಶಿವರಾಜಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದು ಪೀಠಾಧಿಪತಿ ಡಾ. ಶಿವಮೂರ್ತಿ ಸ್ವಾಮಿಜೀಗಳು ತಿಳಿಸಿದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment