Categories: Main News

ಪುನೀತ್ ಅಗಲಿ 1 ತಿಂಗಳು – ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

ಪವರ್ ಸ್ಟಾರ್ ಅಪ್ಪು ಮರೆಯಾಗಿ ಇಂದಿಗೆ ಒಂದು ತಿಂಗಳು. ದೊಡ್ಮನೆ ಪ್ರೀತಿಯ ಕುಡಿಯನ್ನು ಕಳೆದುಕೊಂಡ ಕರುನಾಡಿನ ರೋಧನೆ ಇನ್ನೂ ನಿಂತಿಲ್ಲ.

ತಿಂಗಳ ಕಾರ್ಯ ಮಾಡಬೇಕಿರುವ ಕಾರಣ ಕಂಠೀರವ ಸ್ಟುಡಿಯೋದಲ್ಲಿ ಸೋಮವಾರ ದೊಡ್ಮನೆ ಕುಟುಂಬ ಪ್ರೀತಿಯ ಅಪ್ಪುವಿನ ತಿಂಗಳ ಪೂಜೆಯನ್ನು ಅಪ್ಪು ಸಮಾಧಿಗೆ ತೆರಳಿ ನೆರವೇರಿಸಿದೆ.

ದೊಡ್ಮನೆ ಕುಟುಂಬಸ್ಥರು ಎಲ್ಲರೂ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಲಿದರು ನಂತರ ಸದಾಶಿವನಗರ ಅಪ್ಪು ನಿವಾಸದಲ್ಲಿ ತಿಂಗಳ ಪೂಜೆ ನಡೆಯಲಿದೆ.

ಅಪ್ಪು ಸಮಾಧಿ ಪೂಜೆಯನ್ನು ಅಶ್ವಿನಿ, ಶಿವಣ್ಣ, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್ ಸೇರಿ ಕುಟುಂಬಸ್ಥರು ಪೂಜೆ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ಪುನೀತ್ ಅಗಲಿ ನಮ್ಮನ್ನು ಅಗಲಿ ಒಂದು ತಿಂಗಳು ಅಯ್ತು. ಒಂದು ತಿಂಗಳ ಪೂಜೆಯನ್ನು ಸಮಾಧಿ ಬಳಿ ಸಲ್ಲಿಸಿದ್ದೇವೆ. ಮನೆಗೆ ಹೋಗಿ ಈಗ ಪುನೀತ್ ಪೋಟೋಗೆ ಕುಟುಂಬದವರು ಸೇರಿ ಪೊಜೆ ಸಲ್ಲಿಸುತ್ತೇವೆ. ಇವತ್ತು ಯಾವುದೇ ಹಬ್ಬದ ರೀತಿಯಲ್ಲಿ ಆಚರಣೆ ಮಾಡುತ್ತಿಲ್ಲ. ಸಾಂಬ್ರಾಣಿಯನ್ನು ಹಾಕಿ ಪೊಜೆ ಸಲ್ಲಿಸಿದ್ದೇವೆ.
ಒಂದು ವರ್ಷದ ಕಾರ್ಯವನ್ನು ಎಲ್ಲರನ್ನು ಕರೆದು ಮಾಡುತ್ತೇವೆ ಎಂದರು.

ಅವನು ಮಾಡುತ್ತಿದ್ದ ಸಾಮಾಜಿಕ ಕೆಲಸಗಳನ್ನು ಮುಂದುವರೆಸುತ್ತೇವೆ. ಅವನೇ ದಾರಿ ತೊರಿಸಬೇಕು. ಏನೇ ಮಾಡಿದ್ರು ಯಾರಿಗೂ ಗೊತ್ತಾಗಬಾರದು. ಕೆಲವೊಂದು ವಿಚಾರ ಅವನ ಜೊತೆ ಮಣ್ಣಾಗ ಬೇಕೆಂದು ಅಂದು ಕೊಂಡಿದ್ದ ಅದ್ಯಾವುದು ಹೇಳಿಲ್ಲ. ಪಿಆರ್‌ಕೆ ಪ್ರಾಜೆಕ್ಟ್ ಗಂಧದಗುಡಿ ವಿಚಾರ. ವೈಲ್ಡ್ ಲೈಫ್, ಕಾಡಿನ ಮಹತ್ವದ ಬಗ್ಗೆ ಒಳ್ಳೆ ಭಾವನೆಯಿಂದ ಮೂಡಿ ಬರುತ್ತಿರುವ ಡಾಕ್ಯೂಮೆಂಟರಿ ಅತಿಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದರು.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024