ಪವರ್ ಸ್ಟಾರ್ ಪುನೀತ್ ತೆಲುಗು ನಟ ಮೆಗಸ್ಟಾರ್ ಚಿರಂಜೀವಿ ಅವರೊಂದಿಗೆ ಸ್ಕ್ರೀನ್ ಶೇರ್ ಮಾಡಬೇಕಿತ್ತು ಎಂಬ ಸುದ್ದಿ ಹೊರಬಿದ್ದಿದೆ.
ಚಿರಂಜೀವಿ ಮುಂದಿನ ಭೋಲಾ ಶಂಕರ್ ಸಿನಿಮಾದಲ್ಲಿ ಪುನೀತ್ ಒಂದು ಹಾಡಿನಲ್ಲಿ ಕಾಣಿಸಿಕೊಳ್ಳಬೇಕಿತ್ತು.
ಭೋಲಾ ಶಂಕರ್ ಇದು ಅಜಿತ್ ಅಭಿನಯದ ತಮಿಳಿನ ವೇದಾಲಂ ಚಿತ್ರದ ರಿಮೇಕ್.
ಈ ಸಿನಿಮಾದಲ್ಲಿ ಚಿರಂಜೀವಿ ಎಂಟ್ರಿ ಸಾಂಗ್ನಲ್ಲಿ ಕುಣಿಯಬೇಕಿತ್ತು. ಆದರೀಗ, ಈ ಕನಸು ನನಸಾಗಿಯೇ ಉಳಿಯೋಯ್ತು ಎಂಬುದು ಚಿತ್ರತಂಡದ ಅಳಲು.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ ಎಂಬ ಸತ್ಯವನ್ನು ಯಾರಿಂದಲೂ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅಪ್ಪು ಅಂತ್ಯಕ್ರಿಯೆ ಬಳಿಕವೂ ಹಲವು ಗಣ್ಯರು ಡಾ. ಶಿವರಾಜಕುಮಾರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.
ಈಗ ಮೆಗಸ್ಟಾರ್ ಚಿರಂಜೀವಿ ಮಗ ರಾಮಚರಣ್ ತೇಜ್ ಕೂಡ ಶಿವಣ್ಣ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು