ಪವರ್ ಸ್ಟಾರ್ ಪುನೀತ್ ತೆಲುಗು ನಟ ಮೆಗಸ್ಟಾರ್ ಚಿರಂಜೀವಿ ಅವರೊಂದಿಗೆ ಸ್ಕ್ರೀನ್ ಶೇರ್ ಮಾಡಬೇಕಿತ್ತು ಎಂಬ ಸುದ್ದಿ ಹೊರಬಿದ್ದಿದೆ.
ಚಿರಂಜೀವಿ ಮುಂದಿನ ಭೋಲಾ ಶಂಕರ್ ಸಿನಿಮಾದಲ್ಲಿ ಪುನೀತ್ ಒಂದು ಹಾಡಿನಲ್ಲಿ ಕಾಣಿಸಿಕೊಳ್ಳಬೇಕಿತ್ತು.
ಭೋಲಾ ಶಂಕರ್ ಇದು ಅಜಿತ್ ಅಭಿನಯದ ತಮಿಳಿನ ವೇದಾಲಂ ಚಿತ್ರದ ರಿಮೇಕ್.
ಈ ಸಿನಿಮಾದಲ್ಲಿ ಚಿರಂಜೀವಿ ಎಂಟ್ರಿ ಸಾಂಗ್ನಲ್ಲಿ ಕುಣಿಯಬೇಕಿತ್ತು. ಆದರೀಗ, ಈ ಕನಸು ನನಸಾಗಿಯೇ ಉಳಿಯೋಯ್ತು ಎಂಬುದು ಚಿತ್ರತಂಡದ ಅಳಲು.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ ಎಂಬ ಸತ್ಯವನ್ನು ಯಾರಿಂದಲೂ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅಪ್ಪು ಅಂತ್ಯಕ್ರಿಯೆ ಬಳಿಕವೂ ಹಲವು ಗಣ್ಯರು ಡಾ. ಶಿವರಾಜಕುಮಾರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.
ಈಗ ಮೆಗಸ್ಟಾರ್ ಚಿರಂಜೀವಿ ಮಗ ರಾಮಚರಣ್ ತೇಜ್ ಕೂಡ ಶಿವಣ್ಣ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
This website uses cookies.
Leave a Comment