ವಾರ್ಡ್ ವಿಂಗಡಣೆ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆಯನ್ನು ಸರ್ಕಾರಿ ಸ್ವೀಕಾರ ಮಾಡಿತ್ತು. ಬಳಿಕ ಕೆಲವೊಂದು ಮಾರ್ಪಾಡು ಮಾಡಿ ವಾರ್ಡ್ಗಳ ಪಟ್ಟಿ ಅಂತಿಮಗೊಳಿಸಿದೆ. 24 ವಾರ್ಡ್ಗಳ ಹೆಸರನ್ನು ಬದಲಾವಣೆ ಮಾಡಲಾಗಿದೆ.
ವಾರ್ಡ್ ವಿಂಗಡಣೆಯಲ್ಲಿ ಕಾವೇರಿನಗರದ ವಾರ್ಡ್ ನಂ.55ಕ್ಕೆ ಪುನೀತ್ ರಾಜ್ಕುಮಾರ್ ವಾರ್ಡ್ ಎಂದು ಹೆಸರಿಡಲಾಗಿದೆ. 2 ನೇ ಸುತ್ತಿನಲ್ಲೂ ಅಗ್ರಸ್ಥಾನ ಪಡೆದ ರಿಷಿ ಸುನಕ್ : ಬ್ರಿಟನ್ ಪ್ರಧಾನಿ ಚುನಾವಣೆ
ಛತ್ರಪತಿ ಶಿವಾಜಿ, ಚಾಣಕ್ಯ, ವೀರಮದಕರಿ, ರಣಧೀರ ಕಂಠೀರವ, ವೀರ ಸಿಂಧೂರ ಲಕ್ಷ್ಮಣ, ವಿಜಯನಗರ ಕೃಷ್ಣದೇವರಾಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಪಾರ್ಕ್, ದೀನದಯಾಳ್ ವಾರ್ಡ್ ಅಂತ ಹೊಸ ಹೆಸರುಗಳನ್ನೂ ಇಡಲಾಗಿದೆ. ಈ ಮಧ್ಯೆ ವಾರ್ಡ್ 77ಕ್ಕೆ ಮೋದಿ ಗಾರ್ಡನ್ ಹೆಸರು ಇಡಲಾಗಿತ್ತು.ಇದಕ್ಕೆ ವಿರೋಧ ವ್ಯಕ್ತವಾದ ಕಾರಣ ಹಳೆಯ ದೇವರಜೀವನಹಳ್ಳಿ ವಾರ್ಡ್ ಅಂತಲೇ ಹೆಸರು ಉಳಿಸಿಕೊಳ್ಳಲಾಗಿದೆ.
ಅದೇ ರೀತಿ ಕೆಂಗೇರಿ ಉಪನಗರ ವಾರ್ಡ್ ಹೆಸರಿಗೂ ವಿರೋಧ ಬಂದ ಕಾರಣ ಕೆಂಗೇರಿ ವಾರ್ಡ್ ಅಂತಲೇ ಹೆಸರು ಉಳಿಸಿಕೊಳ್ಳಲಾಗಿದೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment