ನಿನ್ನೆ ಹೃದಯಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಸಂಜೆಯೇ ಕಂಠೀರವ ಸ್ಟುಡಿಯೋದಲ್ಲಿ ನಡೆಲಿದೆ.
ಪುನೀತ್ ಪುತ್ರಿ ಧೃತಿ ಸಂಜೆ 4.15ಕ್ಕೆ ಬೆಂಗಳೂರಿಗೆ ಆಗಮಿಸುತ್ತಾರೆ. ಹೀಗಾಗಿ ಇಂದೇ ಸಂಜೆಯೇ ಅಂತ್ಯ ಕ್ರಿಯೆ ನೆರವೇರಿಸಲು ನಿಧ೯ರಿಸಲಾಗಿದೆ.
ಅಪ್ಪ – ಅಮ್ಮನ ಸಮಾಧಿ ಪಕ್ಕದಲ್ಲೇ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆಗೆ ಸಕಲ ಸಿದ್ದತೆ ಮಾಡಲಾಗುತ್ತಿದೆ. ಅಂತ್ಯ ಕ್ರಿಯೆ ಯಲ್ಲಿ ರಾಜ್ ಕುಟುಂಬ ಹಾಗೂ ಆಪ್ತರಿಗೆ ಮಾತ್ರ ಭಾಗವಹಿಸಲು ಅವಕಾಶ ಇದೆ.
ಮಧ್ಯಾಹ್ನ 2.30 ರ ವೇಳೆಗೆ ಸಾವ೯ಜನಿಕ ದಶ೯ನವನ್ನು ಅಂತ್ಯಗೊಳಿಸಿ ಕಂಠೀರವ ಸ್ಟೇಡಿಯಂನಿಂದ ಕಂಠೀರವ ಸ್ಟುಡಿಯೋ ತನಕ ಪಾಥಿ೯ವ ಶರೀರದ ಮೆರವಣಿಗೆ ನಡೆಯಲಿದೆ.
ಮೆರವಣಿಗೆಯ ರೂಟ್ ಮ್ಯಾಪ್ ಅನ್ನು ಪೋಲಿಸರು ಸಿದ್ದ ಪಡಿಸಿದ್ದಾರೆ,ಕಂಠೀರವ ಸ್ಟುಡಿಯೋ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ಅಲ್ಲದೇ ಸಾರ್ವಜನಿಕ ಪ್ರವೇಶವಕ್ಕೂ ನಿಷೇಧ ಹೇರಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment