ಇಂದು ಬೆಳಿಗ್ಗೆ ನಟ ಪುನೀತ್ ರಾಜ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಷಣ ಕ್ಷಷ್ಣಕ್ಕೂ ಆರೋಗ್ಯ ಕ್ಷೀಣ ಎನ್ನಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ವಿಕ್ರಂ ಆಸ್ಪತ್ರೆ ವೈದ್ಯರು ವಿವರಣೆ ನೀಡಿದ್ದಾರೆ.
ವಿಕ್ರಂ ಆಸ್ಪತ್ರೆಯ ವೈದ್ಯರೊಬ್ಬರು ನಟ ಪುನೀತ್ ರಾಜ್ ಕುಮಾರ್ ಸೀರಿಯಸ್ ಹೃದಯಾಘಾತಕ್ಕೆ ಒಳಗಾಗಿದ್ದರು.
ಬೆಳಿಗ್ಗೆ 11.30ಕ್ಕೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಇಲ್ಲಿಗೆ ಬಂದಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ. ಅವರಿಗೆ ಎಲ್ಲಾ ಚಿಕಿತ್ಸೆಯನ್ನು ಆರಂಭಿಸಲಾಗಿದೆ ಎಂದರು.
ತೀವ್ರ ಹೃದಯಾಘಾತಕ್ಕೆ ಒಳಗಾಗಿ ಇಲ್ಲಿಗೆ ಆಗಮಿಸಿದ್ದರು. ಅವರಿಗೆ ಅರ್ಧಗಂಟೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೇ ಇನ್ನೂ ಏನೂ ಹೇಳೋದಕ್ಕೆ ಆಗೋದಿಲ್ಲ. ತುಂಬಾ ಸೀರಿಯಸ್ ಇದ್ದಾರೆ.
ಬಹಳ ಸೀರಿಯಸ್ ಅವರ ಆರೋಗ್ಯಸ್ಥಿತಿ ಇದೆ ಎಂಬುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅವರ ಆರೋಗ್ಯಸ್ಥಿತಿ ಕ್ಷೀಣಿಸಿದ್ದಾಗಿ ತಿಳಿದು ಬಂದಿದೆ.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ