ಮೈಸೂರಿನಲ್ಲಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿ ಸೇವೆ ಸಲ್ಲಿಸುವ ವೇಳೆ ಕೋಟ್ಯಾಂತರ ರು ಬಟ್ಟೆ ಬ್ಯಾಗ್ ಗಳನ್ನು ಖರೀದಿಸಿ, ವಿತರಣೆ ಮಾಡಿದ ಹಗರಣವನ್ನು ಸಮಗ್ರವಾಗಿ ತನಿಖೆ ನಡೆಸುವಂತೆ ಸರ್ಕಾರ ಆದೇಶಿಸಿದೆ.
ಸರ್ಕಾರದ ಈ ನಿಧಾ೯ರದಿಂದ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ
ಅಂದಿನ DC ರೋಹಿಣಿ ವರ್ಗಾವಣೆಯಾಗಿ 11 ತಿಂಗಳು ಕಳೆದಿದ್ದರೂ ಹಗರಣ ಮಾತ್ರ ಇನ್ನೂ ಜೀವಂತವಾಗಿದೆ. ಶಾಸಕ ಸಾರಾ ಮಹೇಶ್ ಹಾಗೂ ರೋಹಿಣಿ ನಡುವಿನ ಜಟಾಪಟಿಗೆ ಈ ಹಗರಣದ ತನಿಖೆಯ ನಿಧಾ೯ರ ಹೊಸ ಟ್ವಿಸ್ಟ್ ನೀಡಲಿದೆ
ಮಾರುಕಟ್ಟೆಯಲ್ಲಿ 10 -15 ರು ಲಭ್ಯವಾಗುವ ಈ ಬಟ್ಟೆ ಬ್ಯಾಗ್ ಅನ್ನು 52 ರು ಖರೀದಿಗೆ ಮಾಡಲಾಗಿದೆ. ಕೈಮಗ್ಗ ಅಭಿವೃದ್ದಿ ನಿಗಮವನ್ನು ಬಿಟ್ಟು ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಿ 14.71 ಲಕ್ಷ ಬ್ಯಾಗ್ ಖರೀದಿಸಿ 14 ಕೋಟಿ ಅವ್ಯವಹಾರ ಮಾಡಲಾಗಿರುವ ಬಗ್ಗೆ ಶಾಸಕ ಮಹೇಶ್ ಅಧಿವೇಶನದಲ್ಲೇ ಸರ್ಕಾರದ ಗಮನ ಸೆಳೆದು ತನಿಖೆ ಒತ್ತಾಯಮಾಡಿದ್ದರು
ಈ ಹಗರಣದ ದೂರು ಕೇಳುತ್ತಿದ್ದಂತೆ ರೋಹಿಣಿ ಅವರನ್ನು ಬೆಂಗಳೂರಿಗೆ ವಗಾ೯ವಣೆಯ ಶಿಕ್ಷೆ ನೀಡಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿತ್ತು. ಆದರೆ ಈ ಹಗರಣದ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿರುವುದು ರೋಹಿಣಿಗೆ ಮತ್ತೆ ಆತಂಕ ಸೃಷ್ಠಿಯಾಗುವಂತೆ ಮಾಡಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment