ಶಾಸಕ ರವಿಕುಮಾರ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ ಜೆಡಿಎಸ್ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು , ಆತ ಇದ್ದಾರಲ್ಲ ಮಂಡ್ಯ ಶಾಸಕ ಆತನಿಗೆ ಶಾಸಕ ಸ್ಥಾನ ಸಿಕ್ಕಿರೋದು ಪೂರ್ವ ಜನ್ಮದ ಪುಣ್ಯ. ಅದನ್ನ ಹೆಂಗೆ ಉಳಿಸಿಕೊಂಡು ಕೇಮೇ ಮಾಡಬೇಕು ಅದನ್ನ ಮಾಡೋದನ್ನ ಕಲಿಯಬೇಕು ಎಂದು ಕಿಡಿ ಕಾರಿದ್ದಾರೆ.
ಲಘುವಾದ ಮಾತುಗಳು ಆರೋಪಗಳನ್ನು ಮಾಡೋದನ್ನ ಬಿಡಲಿ , ಇಂತಹ ವೈಜ್ಞಾನಿಕ ಜಗತ್ತಿನಲ್ಲಿ ಎಲ್ಲದಕ್ಕೂ ಸಾಕ್ಷಿ ಇರಬೇಕಲ್ಲ . ಆತ ಎಷ್ಟು ಕೋಟಿಗೆ ಮಾನನಷ್ಟ ಎದುರೀಸಬೇಕಾಗುತ್ತದೆ ಅನ್ನುವುದನ್ನ ತೋರಿಸುತ್ತೆನೆ.
ಇನ್ನೆರಡು ದಿನದಲ್ಲಿ ಕಾಂಗ್ರೆಸ್ ಶಾಸಕ ರವಿ ಗಣಿಗ ವಿರುದ್ಧ ಡೆಫರ್ಮೇಶನ್ ಕೇಸ್ ದಾಖಲಿಸ್ತೀನಿ ಎಂದು ವಾಗ್ದಾಳಿ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು