Categories: Main News

ಬ್ಯಾಡ್ಮಿಂಟನ್ ಸೆಮಿಫೈನಲ್ಸ್ ನಲ್ಲಿ ಪಿ ವಿ ಸಿಂಧು ಸೋಲು – ಬಂಗಾರದ ಕನಸು ಭಗ್ನ

ಬಹು ನಿರೀಕ್ಷಿತ ಬಂಗಾರದ ಪದಕದ ಕನಸು ಭಗ್ನ ವಾಗಿದೆ.‌ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಟೋಕಿಯೊ ದಲ್ಲಿ ನಡೆದ ಪಂದ್ಯದ ಸೆಮಿ ಫೈನಲ್ ನಲ್ಲಿ ಸೋಲು ಅನುಭವಿಸಿದರು.‌

ಚೈನೀಸ್ ತೈಪೆಯ ತೈ ಜು ಯಿಂಗ್ ವಿರುದ್ಧ 21-18, 21-12 ನೇರ ಸೆಟ್ ಗಳಲ್ಲಿ ಸಿಂಧು ಸೋಲ ಕಂಡರು.

ಮುಸಾಶಿನೋ ಫಾರೆಸ್ಟ್ ಸ್ಪೋರ್ಟ್ ಪ್ಲಾಜಾದಲ್ಲಿ ನಡೆದ ಪಂದ್ಯದಲ್ಲಿ ವಿಶ್ವದ ವಿಶ್ವದ ನಂಬರ್ 1 ಆಟಗಾರ್ತಿ ತೈ ಜು ಯಿಂಗ್ ಆಕ್ರಮಣಕಾರಿಯಾಗಿ ಆಡಿದರು.

ಮೊದಲ ಸೆಟ್ ನ ಆರಂಭದಲ್ಲಿ ಸಿಂಧು ಮುನ್ನಡೆ ಸಾಧಿಸಿದ್ದರೂ ನಂತರ ತೈ ಜು ಯಿಂಗ್ ಪಂದ್ಯದಲ್ಲಿ ಸಂಪೂರ್ಣ ತನ್ನ ಹಿಡಿತ ಸಾಧಿಸಿದರು.

ಈ ಗೆಲುವಿನೊಂದಿಗೆ ತೈ ಜು ಯಿಂಗ್ ಫೈನಲ್ ಗೆ ಪ್ರವೇಶ ಪಡೆದರು. ಪಿ.ವಿ.ಸಿಂಧು ಅವರು ಕಂಚಿನ ಪದಕಕ್ಕಾಗಿ ಸ್ಪರ್ಧೆ ನಡೆಸಲಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024