ರಾಷ್ಟ್ರೀಯ

ಭಾರತಕ್ಕೆ ರಫೇಲ್ ವಿಮಾನ- ಎರಡನೇ ಬ್ಯಾಚ್ ಆಗಮನ

ನವೆಂಬರ್‌ನಲ್ಲಿ‌ ರಫೇಲ್ ಯುದ್ಧ ವಿಮಾನಗಳ ಮತ್ತೊಂದು ಬ್ಯಾಚ್ ಬರಲಿದೆ. ರಫೇಲ್ ವಿಮಾನಗಳನ್ನು ಭಾರತಕ್ಕೆ ಹಸ್ತಾಂತರಿಸಲು ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಸಂಸ್ಥೆ ಎಲ್ಲ ತಯಾರಿಯನ್ನೂ ಮಾಡಿಕೊಂಡಿದೆ.

ಎರಡನೇ ಬ್ಯಾಚ್ ವಿಮಾನಗಳ ಸ್ವೀಕಾರ ಸಿದ್ಧತೆಗೆ ಪ್ರಾಜೆಕ್ಟ್​‌ನ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ನೇತೃತ್ವದ ಪರಿಣತರ ತಂಡ ಫ್ರಾನ್ಸ್​ಗೆ ತೆರಳಿದೆ ಎಂದು ಮೂಲಗಳು ಹೇಳಿವೆ.

ಭಾರತಕ್ಕೆ ಡಸಾಲ್ಟ್ ಏವಿಯೇಷನ್ ರಫೇಲ್ ವಿಮಾನಗಳ ಮೊದಲ ಬ್ಯಾಚನ್ನು ಜುಲೈ 29 ರಂದು ಕಳುಹಿಸಿ ಕೊಟ್ಟಿತ್ತು. ಆ ವಿಮಾನಗಳನ್ನು ಅಂಬಾಲ ವಾಯುನೆಲೆಗೆ ಸೆಪ್ಟೆಂಬರ್ 10ರಂದು ಸೇರ್ಪಡೆ ಮಾಡಲಾಗಿತ್ತು.

ಈಗಾಗಲೇ ವಾಯುಪಡೆಯ ಪೈಲಟ್‌ಗಳಿಗೆ ರಫೇಲ್ ವಿಮಾನಗಳ ಕುರಿತು ಫ್ರಾನ್ಸ್​ನ ಸೇಂಟ್ ಡಿಝಿಯೆರ್ ವಾಯುನೆಲೆಯಲ್ಲಿ ತರಬೇತಿ ಒದಗಿಸಲಾಗುತ್ತಿದೆ. ಒಟ್ಟು 36 ರಫೇಲ್‌ ಯುದ್ಧ ವಿಮಾನಗಳನ್ನು ಭಾರತವು ಆಮದು ಮಾಡಿಕೊಳ್ಳುತ್ತಿದೆ. ಇದಕ್ಕೆ 59,000 ಕೋಟಿ ವೆಚ್ಛವಾಗಿದೆ. ಮೊದಲ ಬ್ಯಾಚ್‌ನಲ್ಲಿ ಡಸಾಲ್ಟ್ ಏವಿಯೇಷನ್ ಸಂಸ್ಥೆ 5 ವಿಮಾನಗಳನ್ನು ಕಳುಹಿಸಿಕೊಟ್ಟಿತ್ತು.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024