ರಾಷ್ಟ್ರೀಯ

ನಿರ್ಭಯಾಳ ಸಹೋದರನನ್ನು ಪೈಲಟ್ ಆಗಲು ಸಹಾಯ ಮಾಡಿದ ರಾಹುಲ್ ಗಾಂಧಿ

ದೆಹಲಿಯಲ್ಲಿ ರಾಕ್ಷಸರು ಮುಕ್ಕಿತಿಂದ ಯುವತಿ ನಿರ್ಭಯಾಳ ಸಹೋದರನನ್ನು ಯಾರಿಗೂ ಗೊತ್ತಾಗದಂತೆ ಪೈಲಟ್ ತರಬೇತಿ ಕೊಡಿಸಿದ ಪೈಲಟ್ ಆಗಲು ಸಹಕಾರ ನೀಡಿದ ರಾಹುಲ್ ಗಾಂಧಿ ಇದುವರೆಗೂ ಆ ಸತ್ಯವನ್ನು ಹೊರಗೆಳೆದಿಲ್ಲ..!

ಆದರೆ ರಾಹುಲ್ ಗಾಂಧಿಗೆ ಅದು ಹೇಳುವುದು ಇಷ್ಟವಿಲ್ಲದಿದ್ದರೂ ನಾನು ಆ ಸತ್ಯವನ್ನು ಹೇಳುತ್ತಿದ್ದೇನೆ ಎಂದು ಹೇಳಿದ್ದು ನಿರ್ಭಯಾಳ ತಾಯಿ ರಾಹುಲ್ ಗಾಂಧಿ ಮಾಡಿದ ಉಪಕಾರವನ್ನು ನೆನದಿದ್ದಾರೆ.

ಸೈನ್ಯದಲ್ಲಿ ಪೈಲಟ್ ಆಗಬೇಕೆಂಬ ಬಾಲ್ಯದ ಕನಸುಗಳಿಗೆ ಸಹೋದರಿ ನಿರ್ಭಯಾಳ ಸಾವು ದೊಡ್ಡ ಹೊಡೆತವಾಗಿತ್ತು.

ನಂತರ ಅವನ ಜವಾಬ್ದಾರಿಯನ್ನು ರಾಹುಲ್ ಗಾಂಧಿ ವಹಿಸಿಕೊಂಡರು.

ಸೋನಿಯಾ ಗಾಂಧಿಯ ಕ್ಷೇತ್ರವಾದ ರಾಯಿಬರೇಲಿಯಾದಲ್ಲಿರುವ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಯಲ್ಲಿ ಪೈಲಟ್ ತರಬೇತಿಗೆ ಅನುಕೂಲ ಮಾಡಿಕೊಟ್ಟ ರಾಹುಲ್ ಗಾಂಧಿ ವಿಶೇಷ ಕೌನ್ಸೆಲಿಂಗ್ ಕೂಡ ಕೊಡಿಸಿದರು

ಅಧ್ಯಯನದ ಸಂಪೂರ್ಣ ವೆಚ್ಚವನ್ನು ರಾಹುಲ್ ಗಾಂಧಿ ಭರಿಸಿದ್ದರು. ತಮ್ಮ ಮಗ ಪೈಲಟ್ ಆಗಿರುವುದನ್ನು ನೋಡಿ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ನಿರ್ಭಯಾ ಅವರ ತಾಯಿ ಆಶಾದೇವಿ ಹೇಳುತ್ತಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ವಿಶೇಷ ಧನ್ಯವಾದಗಳನ್ನೂ ಅವರು ತಿಳಿಸಿದರು.

ಅವನನ್ನು ಪೈಲಟ್ ಆಗಿ ಕಾಣಲು ಅತಿಯಾಗಿ ಬಯಸಿದ್ದಳು ನಿರ್ಭಯಾ.
ಈಗ ಸಹೋದರನ ಸಾಧನೆಯನ್ನು ಅವಳು ನೋಡುತ್ತಿರಬಹುದು ಎಂದು ಕಣ್ಣೀರು ಹಾಕುತ್ತಾರೆ ಆಶಾದೇವಿ..!

ನಾನೇ ಸರ್ವಸ್ವ ಎಂದು ಹೆಮ್ಮೆ ಪಡುವವರ ಮುಂದೆ ನಾಟಕವಾಡದ ಹೀರೋ ರಾಹುಲ್ ಗಾಂಧಿ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.ಇದನ್ನು ಓದಿ –‘ಪ್ರಧಾನಿ’ ಭದ್ರತೆಯಲ್ಲಿ ಮತ್ತೆ ಲೋಪ, ‘ಮೋದಿ’ ಬಳಿ ಓಡಿ ಬಂದ ಯುವಕ

Team Newsnap
Leave a Comment

Recent Posts

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024