ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲ್ಯಾಣ ಮಂಟಪದಲ್ಲಿ ನಡೆದ ‘ನಮ್ಮೂರ ನಾಗಪಂಚಮಿ-2022’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವೆ ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.
ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ಹೋಗುತ್ತಿದ್ದೇನೆ ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.ಆಪರೇಷನ್ ಹಸ್ತ ; ಬಿಜೆಪಿ ಫುಲ್ ಅಲರ್ಟ್ – ಶಾಸಕರ ಮುನಿಸು ಶಮನಕ್ಕೆ ಬಿಜೆಪಿ ಪ್ರಯತ್ನ
ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದು ಸಚಿವರು ಹೇಳಿದರು.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment