ಮೈಸೂರಿನ ಬಾಂಬೆ ಟಿಫಾನಿಸ್ ಸಿಹಿತಿಂಡಿ ಮಾರಾಟ ಮಳಿಗೆಗಳ ಹಾಗೂ ನಿವಾಸ ಮೇಲೆ ಬುಧವಾರ ಐಟಿ ದಾಳಿ ನಡೆದಿದೆ . ದಾಖಲೆಗಳ ಪರಿಶೀಲನೆ ನಡೆದಿದೆ.
ಮೈಸೂರಿನ ಡಿ. ದೇವರಾಜ ಅರಸು ರಸ್ತೆಯ ಬಾಂಬೆ ಟಿಫಾನಿಸ್ ಮಳಿಗೆ ಹಾಗೂ ಬಾಂಬೆ ಟಿಫಾನಿಸ್ ಸಿಹಿತಿಂಡಿ ಮಳಿಗೆ ಮಾಲೀಕ ಅನಿಲ್ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ನಾನು ಮಂಡ್ಯದ ಗೌಡ್ತಿ, ಮಂಡ್ಯ ಜನರಿಗೆ ನಾನು ಚಿರ ಋಣಿ ; ರಮ್ಯಾ
ಮೈಸೂರಿನ ದೇವರಾಜ ಅರಸು ರಸ್ತೆ, ಸಿದ್ಧಾರ್ಥ ನಗರ, ಜೆ.ಪಿ. ನಗರಗಳಲ್ಲಿ ಶಾಖೆಗಳು, ತಯಾರಿಕಾ ಘಟಕಗಳ ಮೇಲೆ ಹಾಗೂ ಮೈಸೂರಿನ ಯಾದವಗಿರಿಯಲ್ಲಿ ಅನಿಲ್ ನಿವಾಸ ಹಾಗೂ ಆರ್ ಟಿಒ ಕಚೇರಿ ಬಳಿ ಇರುವ ನಿವಾಸದಲ್ಲಿ ದಾಳಿ ಮಾಡಲಾಗಿದೆ, ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು