ರಾಜ್ಯಾದ್ಯಂತ ದಾಳಿ ನಡೆಸಿದ ವೇಳೆ ಮತ್ತೊಂದು ಭಯಾನಕ ವಿಷಯ ಹೊರ ಬಿದ್ದಿದ್ದು , ಆರೋಗ್ಯ ಇಲಾಖೆ ಅಧಿಕಾರಿಗಳು ಬರೋಬ್ಬರಿ 34 ಸ್ಕ್ಯಾನಿಂಗ್ ಕೇಂದ್ರಗಳನ್ನು ಸಿಸ್ ಮಾಡಿದ್ದಾರೆ ಮತ್ತು ಪರಿಶೀಲನೆಯ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ .
ಮೈಸೂರಿನಲ್ಲಿ ನಡೆದಂತಹ ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್ ಗಳ ಕಳ್ಳಾಟ ಹೊರ ಹಾಕಲು ಇಲಾಖೆ ಮುಂದಾಗಿತ್ತು.ಡಿಸೆಂಬರ್ 31ರ ಒಳಗೆ ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.
ಈಗಾಗಲೇ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಮೇಲ್ ದಾಳಿ ಪರಿಶೀಲನೆ ನಡೆಸಿ ಅಧಿಕಾರಿಗಳು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಇದಲ್ಲದೆ ಅಧಿಕಾರಿಗಳ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment