ನ್ಯೂಸ್ ಸ್ನ್ಯಾಪ್.
ಬೆಂಗಳೂರು.
ರಾಜಧಾನಿ ಜನರು ಎರಡು ಕಾರಣಗಳಿಗೆ ತತ್ತರಿಸಿ ಹೋಗಿದ್ದಾರೆ. ಒಂದು ಬೆಂಗಳೂರಿಗರನ್ನು ಕೊರೋನಾ ಮಾಹಾಮಾರಿ ಕಾಡುತ್ತಲೇ ಇದೆ. ಕೊರೋನಾದಿಂದಾಗಿ ಸತ್ತವರ ಸಂಖ್ಯೆಯೂ ಹೆಚ್ಚಾಗಿದೆ. ಕೊರೋನಾ ಸೋಂಕಿನಿಂದಲೂ ಸಾಕಷ್ಟು ಜನ ನೋವು ಅನುಭವಿಸಿದ್ದಾರೆ. ಮತ್ತೊಂದು ಈಗ ಎಡ ಬಿಡದೇ ಸುರಿಯುತ್ತಿರುವ ಮಳೆಯ ಅವಾಂತರಕ್ಕೆ ಜನ, ಜೀವನ ರೋಸಿ ಹೋಗಿದೆ.
ಮಳೆಯನ್ನು ತಡೆಯೋಕೆ ಆಗಲ್ಲ.ಭಾರಿ ಪ್ರಮಾಣದಲ್ಲಿ ಬಿದ್ದ ಮಳೆಯ ನೀರನ್ನು ಚರಂಡಿಗೆ ಹೋಗುವಂತೆ ಮಾಡುವುದು ಅಥವಾ ಚರಂಡಿ ಹಾಗೂ ಸರ್ಕಾರಿ ಜಾಗಗಳ ಒತ್ತವರಿ ತೆರವು ಮಾಡಿ ನೀರು ಸರಾಗವಾಗಿ ಹರಿದು ಹೋಗಲು ಅನುಕೂಲ ಮಾಡಿಕೊಡಲು ಬಿಬಿಎಂಪಿ ಪೂರ್ವ ಸಿದ್ದತೆ ಮಾಡಿಕೊಳ್ಳುವುದಿಲ್ಲ ಎಂಬ ದೂರು ಸಾಮಾನ್ಯ.
ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆ ಅವಾಂತರಗಳನ್ನು ತಂದಿದೆ. ಬೆಂಗಳೂರಿನಲ್ಲಿ ಏನೆಲ್ಲಾ ಹಾನಿಯಾಗಿದೆ. ಎಷ್ಟು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆಗಳು ಎಷ್ಟು ಹಾಳಾಗಿವೆ. ವಾಹನ ಸವಾರರು ಅನುಭವಿಸಿದ ಕಷ್ಟ, ನಷ್ಟ , ನೋವು ಎಷ್ಟು ಎಂಬುದೇ ಅಂದಾಜಿಲ್ಲ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment