ಪಾರ್ವತಿ ಬಾಯಿ (75) ಮೃತ ವೃದ್ಧೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮನೆಯ ಗೋಡೆ ಶಿಥಿಲಗೊಂಡಿದೆ. ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಮನೆಯಲ್ಲಿ ಇದ್ದ ಪಾರ್ವತಿ ಬಾಯಿ ಮೇಲೆ ಗೋಡೆ ಕುಸಿದು ಬಿದ್ದಿದೆ. ಇದರ ಪರಿಣಾಮ ಗೋಡೆಯ ಅವಶೇಷಗಳ ಕೆಳಗೆ ಸಿಲುಕಿ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಡ್ಯ ತಾಲೂಕಿನ ಗಂಟೇಗೌಡಹಳ್ಳಿ, ಗುಡುಗೇನಹಳ್ಳಿ, ಉಪ್ಪರಕನಹಳ್ಳಿ ಸೇರಿದಂತೆ ಹಲವು ಹಳ್ಳಿಗಳಲ್ಲಿ ಹಳ್ಳ ಕೊಳ್ಳ ಉಕ್ಕಿ ಹರಿದು ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಬೆಳೆ ಸಂಪೂರ್ಣ ನಾಶವಾಗಿವೆ.
ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಮದ್ದೂರು ಸೇರಿದಂತೆ ಹಲವು ಕಡೆ ಮಳೆ ಅದ್ವಾನ ಸೃಷ್ಟಿಸಿಯಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು